Nanna votu nanna matu: ಕರ್ನಾಟಕದಲ್ಲಿ ಬೊಮ್ಮಾಯಿ ಬರಬೇಕು: ಮಂಗಳೂರು ಮೀನುಗಾರರು

Nanna votu nanna matu: ಕರ್ನಾಟಕದಲ್ಲಿ ಬೊಮ್ಮಾಯಿ ಬರಬೇಕು: ಮಂಗಳೂರು ಮೀನುಗಾರರು

Published : Feb 21, 2023, 10:54 AM ISTUpdated : Feb 21, 2023, 10:58 AM IST

ನಮ್ಮ ಶಾಸಕರು ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಒಳ್ಳೆ ಯೋಜನೆ ಮಾಡಿದ್ದಾರೆ ಎಂದು ಮಂಗಳೂರು ಮೀನುಗಾರರು ತಿಳಿಸಿದ್ದಾರೆ.
 

ನರೇಂದ್ರ ಮೋದಿಯಂತಹ ಪ್ರಧಾನಮಂತ್ರಿ ನಮಗೆ ಬೇಕು ಎಂದು ಮಂಗಳೂರು ಮೀನುಗಾರರು ತಿಳಿಸಿದ್ದಾರೆ. ಮಕ್ಕಳು ಓದಿಕೊಂಡು ಮನೆಯಲ್ಲೇ ಇದ್ದಾರೆ. ಬಡವರ ಮಕ್ಕಳಿಗೆ ಕೆಲಸ ಸಿಗಬೇಕು. ರಾಹುಲ್‌ ಗಾಂಧಿ ಅಲ್ಲ, ಮೋದಿ ಬರಬೇಕು. ಕರ್ನಾಟಕದಲ್ಲಿ ಬೊಮ್ಮಾಯಿ ಬರಬೇಕು ಎಂದು ತಿಳಿಸಿದ್ದಾರೆ. ಬಿಜೆಪಿಯೇ ಬರಬೇಕು, ಅವರು ಒಳ್ಳೆಯ ಜನ. ಮತ್ತೆ ಎಲ್ಲಾ ಪಕ್ಷದವರು ದುಡ್ಡಿಗಾಗಿ ಇರುವುದು ಯಾವ ಸರ್ಕಾರ ಬಂದ್ರೂ ಒಳ್ಳೆ ಕೆಲಸವನ್ನು ಮಾಡಿದ್ರೆ ಆಯಿತು ಎಂದರು. ಬಿಜೆಪಿಯಿಂದ ಹಲವು ಅಭಿವೃದ್ಧಿ ಆಗಿದೆ. ನಮ್ಮ ವೋಟು ಬಿಜೆಪಿಗೆ ಎಂದು ಹೇಳಿದ್ದಾರೆ.

ಖಾಸಗಿ ಕಾಲೇಜುಗಳಲ್ಲಿ ಡೊನೇಷನ್ ಟಾರ್ಚರ್: ಲಕ್ಷ-ಲಕ್ಷಕ್ಕೆ ಬೇಡಿಕೆ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more