Nanna votu nanna matu: ನಮ್ಮ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿಲ್ಲ: ವಿಜಯಪುರದ ರೈತರು

Nanna votu nanna matu: ನಮ್ಮ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿಲ್ಲ: ವಿಜಯಪುರದ ರೈತರು

Published : Feb 21, 2023, 04:38 PM ISTUpdated : Mar 03, 2023, 11:44 AM IST

ಚುನಾವಣೆ ಹಾಗೂ ರಾಜಕೀಯ ನಾಯಕರ ಬಗ್ಗೆ ವಿಜಯಪುರ‌ ಜಿಲ್ಲೆಯ ರೈತರು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ.

ಸುವರ್ಣ ನ್ಯೂಸ್'ನ ನನ್ನ ವೋಟು ನನ್ನ ಮಾತು ವಿಶೇಷ ಕಾರ್ಯಕ್ರಮದಡಿ ವಿಜಯಪುರ‌ ಜಿಲ್ಲೆಯ ರೈತರು ಮಾತನಾಡಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ  ಸರ್ಕಾರಕ್ಕೆ ಗೊತ್ತಿದೆ, ಆದರೆ ಯಾರು ಏನೂ ಮಾಡುತ್ತಿಲ್ಲ. 10 ವರ್ಷಗಳಿಂದ ನಮ್ಮಲ್ಲಿ ಅಭಿವೃದ್ಧಿಯಾಗಿಲ್ಲ. ರೈತರಿಗೆ ನೀರಿನ ಸಲುವಾಗಿ ಸಮಸ್ಯೆಯಾಗಿದೆ. ಯಾರೇ ಅಧಿಕಾರಕ್ಕೆ ಬಂದ್ರೂ ಇಲ್ಲಿ ಕೆಲಸ ಮಾತ್ರ ಆಗಲ್ಲ. ಕೆನಾಲ್‌ ಕೆಲಸ ಇದೆ, ಹಾಗೂ ರೋಡ್‌ ಕೆಲಸ ಕೂಡ ಇದೆ. ಯಾವುದನ್ನು ಕೂಡ ಸರಿಯಾಗಿ ಮಾಡಿಲ್ಲ ಎಂದು ರೈತರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ರಾಜಕೀಯ ಆಟಕ್ಕೆ ಎರಡು ಜೀವಗಳು ಬಲಿ: ಕ್ರಿಕೆಟ್ ಆಡಲು ಹೋಗಿ ಹೆಣವಾಗಿ ಬಂದ ಯುವಕರು


 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more