Nanna votu nanna matu: ನಮ್ಮ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿಲ್ಲ: ವಿಜಯಪುರದ ರೈತರು

Nanna votu nanna matu: ನಮ್ಮ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿಲ್ಲ: ವಿಜಯಪುರದ ರೈತರು

Published : Feb 21, 2023, 04:38 PM ISTUpdated : Mar 03, 2023, 11:44 AM IST

ಚುನಾವಣೆ ಹಾಗೂ ರಾಜಕೀಯ ನಾಯಕರ ಬಗ್ಗೆ ವಿಜಯಪುರ‌ ಜಿಲ್ಲೆಯ ರೈತರು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ.

ಸುವರ್ಣ ನ್ಯೂಸ್'ನ ನನ್ನ ವೋಟು ನನ್ನ ಮಾತು ವಿಶೇಷ ಕಾರ್ಯಕ್ರಮದಡಿ ವಿಜಯಪುರ‌ ಜಿಲ್ಲೆಯ ರೈತರು ಮಾತನಾಡಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ  ಸರ್ಕಾರಕ್ಕೆ ಗೊತ್ತಿದೆ, ಆದರೆ ಯಾರು ಏನೂ ಮಾಡುತ್ತಿಲ್ಲ. 10 ವರ್ಷಗಳಿಂದ ನಮ್ಮಲ್ಲಿ ಅಭಿವೃದ್ಧಿಯಾಗಿಲ್ಲ. ರೈತರಿಗೆ ನೀರಿನ ಸಲುವಾಗಿ ಸಮಸ್ಯೆಯಾಗಿದೆ. ಯಾರೇ ಅಧಿಕಾರಕ್ಕೆ ಬಂದ್ರೂ ಇಲ್ಲಿ ಕೆಲಸ ಮಾತ್ರ ಆಗಲ್ಲ. ಕೆನಾಲ್‌ ಕೆಲಸ ಇದೆ, ಹಾಗೂ ರೋಡ್‌ ಕೆಲಸ ಕೂಡ ಇದೆ. ಯಾವುದನ್ನು ಕೂಡ ಸರಿಯಾಗಿ ಮಾಡಿಲ್ಲ ಎಂದು ರೈತರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.


 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more