Nanna votu nanna matu: ನಮ್ಮ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿಲ್ಲ: ವಿಜಯಪುರದ ರೈತರು

Nanna votu nanna matu: ನಮ್ಮ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿಲ್ಲ: ವಿಜಯಪುರದ ರೈತರು

Published : Feb 21, 2023, 04:38 PM ISTUpdated : Mar 03, 2023, 11:44 AM IST

ಚುನಾವಣೆ ಹಾಗೂ ರಾಜಕೀಯ ನಾಯಕರ ಬಗ್ಗೆ ವಿಜಯಪುರ‌ ಜಿಲ್ಲೆಯ ರೈತರು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ.

ಸುವರ್ಣ ನ್ಯೂಸ್'ನ ನನ್ನ ವೋಟು ನನ್ನ ಮಾತು ವಿಶೇಷ ಕಾರ್ಯಕ್ರಮದಡಿ ವಿಜಯಪುರ‌ ಜಿಲ್ಲೆಯ ರೈತರು ಮಾತನಾಡಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ  ಸರ್ಕಾರಕ್ಕೆ ಗೊತ್ತಿದೆ, ಆದರೆ ಯಾರು ಏನೂ ಮಾಡುತ್ತಿಲ್ಲ. 10 ವರ್ಷಗಳಿಂದ ನಮ್ಮಲ್ಲಿ ಅಭಿವೃದ್ಧಿಯಾಗಿಲ್ಲ. ರೈತರಿಗೆ ನೀರಿನ ಸಲುವಾಗಿ ಸಮಸ್ಯೆಯಾಗಿದೆ. ಯಾರೇ ಅಧಿಕಾರಕ್ಕೆ ಬಂದ್ರೂ ಇಲ್ಲಿ ಕೆಲಸ ಮಾತ್ರ ಆಗಲ್ಲ. ಕೆನಾಲ್‌ ಕೆಲಸ ಇದೆ, ಹಾಗೂ ರೋಡ್‌ ಕೆಲಸ ಕೂಡ ಇದೆ. ಯಾವುದನ್ನು ಕೂಡ ಸರಿಯಾಗಿ ಮಾಡಿಲ್ಲ ಎಂದು ರೈತರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.


 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more