Nanna votu nanna matu: ನಮ್ಮ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿಲ್ಲ: ವಿಜಯಪುರದ ರೈತರು

Nanna votu nanna matu: ನಮ್ಮ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿಲ್ಲ: ವಿಜಯಪುರದ ರೈತರು

Published : Feb 21, 2023, 04:38 PM ISTUpdated : Mar 03, 2023, 11:44 AM IST

ಚುನಾವಣೆ ಹಾಗೂ ರಾಜಕೀಯ ನಾಯಕರ ಬಗ್ಗೆ ವಿಜಯಪುರ‌ ಜಿಲ್ಲೆಯ ರೈತರು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ.

ಸುವರ್ಣ ನ್ಯೂಸ್'ನ ನನ್ನ ವೋಟು ನನ್ನ ಮಾತು ವಿಶೇಷ ಕಾರ್ಯಕ್ರಮದಡಿ ವಿಜಯಪುರ‌ ಜಿಲ್ಲೆಯ ರೈತರು ಮಾತನಾಡಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ  ಸರ್ಕಾರಕ್ಕೆ ಗೊತ್ತಿದೆ, ಆದರೆ ಯಾರು ಏನೂ ಮಾಡುತ್ತಿಲ್ಲ. 10 ವರ್ಷಗಳಿಂದ ನಮ್ಮಲ್ಲಿ ಅಭಿವೃದ್ಧಿಯಾಗಿಲ್ಲ. ರೈತರಿಗೆ ನೀರಿನ ಸಲುವಾಗಿ ಸಮಸ್ಯೆಯಾಗಿದೆ. ಯಾರೇ ಅಧಿಕಾರಕ್ಕೆ ಬಂದ್ರೂ ಇಲ್ಲಿ ಕೆಲಸ ಮಾತ್ರ ಆಗಲ್ಲ. ಕೆನಾಲ್‌ ಕೆಲಸ ಇದೆ, ಹಾಗೂ ರೋಡ್‌ ಕೆಲಸ ಕೂಡ ಇದೆ. ಯಾವುದನ್ನು ಕೂಡ ಸರಿಯಾಗಿ ಮಾಡಿಲ್ಲ ಎಂದು ರೈತರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.


 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more