ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

Suvarna News   | Asianet News
Published : Dec 16, 2019, 03:58 PM ISTUpdated : Dec 16, 2019, 04:16 PM IST

ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ಕಡಿಮೆ ನೀರಿರುವ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

ದಾವಣಗೆರೆ (ಡಿ.16): ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ನೀರಿಲ್ಲದ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

ಪ್ರವಾಹ ಸಂತ್ರಸ್ತರ ಮೇಲೆ ವಿಶೇಷ ಕಾಳಜಿ, ಬಹಳ ಪ್ರೀತಿ ತೊರಿಸುವ ಪೋಸು ಕೊಟ್ಟಿದ್ದ ರೇಣುಕಾಚಾರ್ಯ, ಈಗ ಸಂತ್ರಸ್ತರಿಗಾಗಿ ಬಂದ ಪರಿಹಾರ ಸಾಮಾಗ್ರಿ ಕಚೇರಿಯಲ್ಲೇ  ಉಳಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.    

ಇದನ್ನೂ ನೋಡಿ | ‘ಹೊನ್ನಾಳಿ ಹುಲಿ’ಗೆ ತಿವಿದ ಹೋರಿ; ಶಾಸಕ ರೇಣುಕಾಚಾರ್ಯ ಗಲಿಬಿಲಿ!...

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!