ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

Suvarna News   | Asianet News
Published : Dec 16, 2019, 03:58 PM ISTUpdated : Dec 16, 2019, 04:16 PM IST

ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ಕಡಿಮೆ ನೀರಿರುವ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

ದಾವಣಗೆರೆ (ಡಿ.16): ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ನೀರಿಲ್ಲದ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

ಪ್ರವಾಹ ಸಂತ್ರಸ್ತರ ಮೇಲೆ ವಿಶೇಷ ಕಾಳಜಿ, ಬಹಳ ಪ್ರೀತಿ ತೊರಿಸುವ ಪೋಸು ಕೊಟ್ಟಿದ್ದ ರೇಣುಕಾಚಾರ್ಯ, ಈಗ ಸಂತ್ರಸ್ತರಿಗಾಗಿ ಬಂದ ಪರಿಹಾರ ಸಾಮಾಗ್ರಿ ಕಚೇರಿಯಲ್ಲೇ  ಉಳಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.    

ಇದನ್ನೂ ನೋಡಿ | ‘ಹೊನ್ನಾಳಿ ಹುಲಿ’ಗೆ ತಿವಿದ ಹೋರಿ; ಶಾಸಕ ರೇಣುಕಾಚಾರ್ಯ ಗಲಿಬಿಲಿ!...

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?