ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

Suvarna News   | Asianet News
Published : Dec 16, 2019, 03:58 PM ISTUpdated : Dec 16, 2019, 04:16 PM IST

ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ಕಡಿಮೆ ನೀರಿರುವ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

ದಾವಣಗೆರೆ (ಡಿ.16): ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ನೀರಿಲ್ಲದ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

ಪ್ರವಾಹ ಸಂತ್ರಸ್ತರ ಮೇಲೆ ವಿಶೇಷ ಕಾಳಜಿ, ಬಹಳ ಪ್ರೀತಿ ತೊರಿಸುವ ಪೋಸು ಕೊಟ್ಟಿದ್ದ ರೇಣುಕಾಚಾರ್ಯ, ಈಗ ಸಂತ್ರಸ್ತರಿಗಾಗಿ ಬಂದ ಪರಿಹಾರ ಸಾಮಾಗ್ರಿ ಕಚೇರಿಯಲ್ಲೇ  ಉಳಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.    

ಇದನ್ನೂ ನೋಡಿ | ‘ಹೊನ್ನಾಳಿ ಹುಲಿ’ಗೆ ತಿವಿದ ಹೋರಿ; ಶಾಸಕ ರೇಣುಕಾಚಾರ್ಯ ಗಲಿಬಿಲಿ!...

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!