ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

Suvarna News   | Asianet News
Published : Dec 16, 2019, 03:58 PM ISTUpdated : Dec 16, 2019, 04:16 PM IST

ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ಕಡಿಮೆ ನೀರಿರುವ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

ದಾವಣಗೆರೆ (ಡಿ.16): ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ನೀರಿಲ್ಲದ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

ಪ್ರವಾಹ ಸಂತ್ರಸ್ತರ ಮೇಲೆ ವಿಶೇಷ ಕಾಳಜಿ, ಬಹಳ ಪ್ರೀತಿ ತೊರಿಸುವ ಪೋಸು ಕೊಟ್ಟಿದ್ದ ರೇಣುಕಾಚಾರ್ಯ, ಈಗ ಸಂತ್ರಸ್ತರಿಗಾಗಿ ಬಂದ ಪರಿಹಾರ ಸಾಮಾಗ್ರಿ ಕಚೇರಿಯಲ್ಲೇ  ಉಳಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.    

ಇದನ್ನೂ ನೋಡಿ | ‘ಹೊನ್ನಾಳಿ ಹುಲಿ’ಗೆ ತಿವಿದ ಹೋರಿ; ಶಾಸಕ ರೇಣುಕಾಚಾರ್ಯ ಗಲಿಬಿಲಿ!...

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!