ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

Suvarna News   | Asianet News
Published : Dec 16, 2019, 03:58 PM ISTUpdated : Dec 16, 2019, 04:16 PM IST

ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ಕಡಿಮೆ ನೀರಿರುವ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

ದಾವಣಗೆರೆ (ಡಿ.16): ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ನೀರಿಲ್ಲದ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

ಪ್ರವಾಹ ಸಂತ್ರಸ್ತರ ಮೇಲೆ ವಿಶೇಷ ಕಾಳಜಿ, ಬಹಳ ಪ್ರೀತಿ ತೊರಿಸುವ ಪೋಸು ಕೊಟ್ಟಿದ್ದ ರೇಣುಕಾಚಾರ್ಯ, ಈಗ ಸಂತ್ರಸ್ತರಿಗಾಗಿ ಬಂದ ಪರಿಹಾರ ಸಾಮಾಗ್ರಿ ಕಚೇರಿಯಲ್ಲೇ  ಉಳಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.    

ಇದನ್ನೂ ನೋಡಿ | ‘ಹೊನ್ನಾಳಿ ಹುಲಿ’ಗೆ ತಿವಿದ ಹೋರಿ; ಶಾಸಕ ರೇಣುಕಾಚಾರ್ಯ ಗಲಿಬಿಲಿ!...

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?