ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

Suvarna News   | Asianet News
Published : Dec 16, 2019, 03:58 PM ISTUpdated : Dec 16, 2019, 04:16 PM IST

ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ಕಡಿಮೆ ನೀರಿರುವ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

ದಾವಣಗೆರೆ (ಡಿ.16): ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ನೀರಿಲ್ಲದ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

ಪ್ರವಾಹ ಸಂತ್ರಸ್ತರ ಮೇಲೆ ವಿಶೇಷ ಕಾಳಜಿ, ಬಹಳ ಪ್ರೀತಿ ತೊರಿಸುವ ಪೋಸು ಕೊಟ್ಟಿದ್ದ ರೇಣುಕಾಚಾರ್ಯ, ಈಗ ಸಂತ್ರಸ್ತರಿಗಾಗಿ ಬಂದ ಪರಿಹಾರ ಸಾಮಾಗ್ರಿ ಕಚೇರಿಯಲ್ಲೇ  ಉಳಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.    

ಇದನ್ನೂ ನೋಡಿ | ‘ಹೊನ್ನಾಳಿ ಹುಲಿ’ಗೆ ತಿವಿದ ಹೋರಿ; ಶಾಸಕ ರೇಣುಕಾಚಾರ್ಯ ಗಲಿಬಿಲಿ!...

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!