ಕೆರಳಿತು ಮಳೆ ನಲುಗಿತು ಕರ್ನಾಟಕ, ಹೆದ್ದಾರಿಗೆ ನುಗ್ಗಿ ಬಂದ ನೇತ್ರಾವತಿ.. ಕೆರಳಿದ ಕಾವೇರಿ..!

ಕೆರಳಿತು ಮಳೆ ನಲುಗಿತು ಕರ್ನಾಟಕ, ಹೆದ್ದಾರಿಗೆ ನುಗ್ಗಿ ಬಂದ ನೇತ್ರಾವತಿ.. ಕೆರಳಿದ ಕಾವೇರಿ..!

Published : Jul 31, 2024, 03:17 PM IST

ಕೆರಳಿದ ಮಳೆಗೆ ನಲುಗಿದ ಕರ್ನಾಟಕ.. ರಾಜ್ಯದ ದಕ್ಷಿಣ ಭಾಗದಲ್ಲಿ ವರುಣದೇವ ರೌದ್ರಾವತಾರ ತೋರಿಸಿದ್ರೆ, ಉತ್ತರ ಭಾಗದ ಕಥೆಯೂ ಇದಕ್ಕಿಂತ ಭಿನ್ನವೇನಲ್ಲ. ಅಲ್ಲೂ ಮಳೆರಾಯ ತನ್ನ ಅಸಲಿ ವರಸೆ ತೋರಿಸಿದ್ದಾನೆ. 

ರಾಜ್ಯದ ಉತ್ತರ ಧ್ರುವರಿಂದ ದಕ್ಷಿಣ ಧ್ರುವದವರೆಗೆ.. ಕರ್ನಾಟಕಕ್ಕೆ ಜಲ ದಿಗ್ಬಂಧನ ಹಾಕಿದ ವರುಣದೇವ..! ಶಿರಾಡಿ ಘಾಟ್’ನಲ್ಲಿ ಭೂಕುಸಿತಕ್ಕೆ ಕೆಸರಿನಲ್ಲಿ ಮುಳುಗಿದ ಲಾರಿ, ಕಾರುಗಳು.. ಕರಾವಳಿಯಲ್ಲಿ ಹೆದ್ದಾರಿಗೆ ನುಗ್ಗಿ ಬಂದ ನೇತ್ರಾವತಿ, ಕೊಡಗಿನಲ್ಲಿ ಕೆರಳಿದ ಕಾವೇರಿ..! ಮಲೆನಾಡಿನಲ್ಲಿ ಬೋಟ್ ಮೂಲಕ ಮನೆಯಿಂದ ಹೊರ ಬಂದು ಪ್ರಾಣ ಉಳಿಸಿಕೊಂಡ ಜನ.. ಮಹಾಮಳೆಗೆ ಬಲಿಯಾದ ಮೂಕಪ್ರಾಣಿಗಳು.. ರಣಮಳೆಯ ರಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ..! ಕುಂಭದ್ರೋಣ ಮಳೆ ರಾಜ್ಯದಲ್ಲಿ ಸೃಷ್ಠಿಸಿದ ಅವಾಂತರ, ಅನಾಹುತದ ಅನಾವರಣವೇ ಇವತ್ತಿನ ಸುವರ್ಣ ಸ್ಪೆಷಲ್

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more