ಕೆರಳಿತು ಮಳೆ ನಲುಗಿತು ಕರ್ನಾಟಕ, ಹೆದ್ದಾರಿಗೆ ನುಗ್ಗಿ ಬಂದ ನೇತ್ರಾವತಿ.. ಕೆರಳಿದ ಕಾವೇರಿ..!

ಕೆರಳಿತು ಮಳೆ ನಲುಗಿತು ಕರ್ನಾಟಕ, ಹೆದ್ದಾರಿಗೆ ನುಗ್ಗಿ ಬಂದ ನೇತ್ರಾವತಿ.. ಕೆರಳಿದ ಕಾವೇರಿ..!

Published : Jul 31, 2024, 03:17 PM IST

ಕೆರಳಿದ ಮಳೆಗೆ ನಲುಗಿದ ಕರ್ನಾಟಕ.. ರಾಜ್ಯದ ದಕ್ಷಿಣ ಭಾಗದಲ್ಲಿ ವರುಣದೇವ ರೌದ್ರಾವತಾರ ತೋರಿಸಿದ್ರೆ, ಉತ್ತರ ಭಾಗದ ಕಥೆಯೂ ಇದಕ್ಕಿಂತ ಭಿನ್ನವೇನಲ್ಲ. ಅಲ್ಲೂ ಮಳೆರಾಯ ತನ್ನ ಅಸಲಿ ವರಸೆ ತೋರಿಸಿದ್ದಾನೆ. 

ರಾಜ್ಯದ ಉತ್ತರ ಧ್ರುವರಿಂದ ದಕ್ಷಿಣ ಧ್ರುವದವರೆಗೆ.. ಕರ್ನಾಟಕಕ್ಕೆ ಜಲ ದಿಗ್ಬಂಧನ ಹಾಕಿದ ವರುಣದೇವ..! ಶಿರಾಡಿ ಘಾಟ್’ನಲ್ಲಿ ಭೂಕುಸಿತಕ್ಕೆ ಕೆಸರಿನಲ್ಲಿ ಮುಳುಗಿದ ಲಾರಿ, ಕಾರುಗಳು.. ಕರಾವಳಿಯಲ್ಲಿ ಹೆದ್ದಾರಿಗೆ ನುಗ್ಗಿ ಬಂದ ನೇತ್ರಾವತಿ, ಕೊಡಗಿನಲ್ಲಿ ಕೆರಳಿದ ಕಾವೇರಿ..! ಮಲೆನಾಡಿನಲ್ಲಿ ಬೋಟ್ ಮೂಲಕ ಮನೆಯಿಂದ ಹೊರ ಬಂದು ಪ್ರಾಣ ಉಳಿಸಿಕೊಂಡ ಜನ.. ಮಹಾಮಳೆಗೆ ಬಲಿಯಾದ ಮೂಕಪ್ರಾಣಿಗಳು.. ರಣಮಳೆಯ ರಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ..! ಕುಂಭದ್ರೋಣ ಮಳೆ ರಾಜ್ಯದಲ್ಲಿ ಸೃಷ್ಠಿಸಿದ ಅವಾಂತರ, ಅನಾಹುತದ ಅನಾವರಣವೇ ಇವತ್ತಿನ ಸುವರ್ಣ ಸ್ಪೆಷಲ್

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more