ಕೆರಳಿತು ಮಳೆ ನಲುಗಿತು ಕರ್ನಾಟಕ, ಹೆದ್ದಾರಿಗೆ ನುಗ್ಗಿ ಬಂದ ನೇತ್ರಾವತಿ.. ಕೆರಳಿದ ಕಾವೇರಿ..!

ಕೆರಳಿತು ಮಳೆ ನಲುಗಿತು ಕರ್ನಾಟಕ, ಹೆದ್ದಾರಿಗೆ ನುಗ್ಗಿ ಬಂದ ನೇತ್ರಾವತಿ.. ಕೆರಳಿದ ಕಾವೇರಿ..!

Published : Jul 31, 2024, 03:17 PM IST

ಕೆರಳಿದ ಮಳೆಗೆ ನಲುಗಿದ ಕರ್ನಾಟಕ.. ರಾಜ್ಯದ ದಕ್ಷಿಣ ಭಾಗದಲ್ಲಿ ವರುಣದೇವ ರೌದ್ರಾವತಾರ ತೋರಿಸಿದ್ರೆ, ಉತ್ತರ ಭಾಗದ ಕಥೆಯೂ ಇದಕ್ಕಿಂತ ಭಿನ್ನವೇನಲ್ಲ. ಅಲ್ಲೂ ಮಳೆರಾಯ ತನ್ನ ಅಸಲಿ ವರಸೆ ತೋರಿಸಿದ್ದಾನೆ. 

ರಾಜ್ಯದ ಉತ್ತರ ಧ್ರುವರಿಂದ ದಕ್ಷಿಣ ಧ್ರುವದವರೆಗೆ.. ಕರ್ನಾಟಕಕ್ಕೆ ಜಲ ದಿಗ್ಬಂಧನ ಹಾಕಿದ ವರುಣದೇವ..! ಶಿರಾಡಿ ಘಾಟ್’ನಲ್ಲಿ ಭೂಕುಸಿತಕ್ಕೆ ಕೆಸರಿನಲ್ಲಿ ಮುಳುಗಿದ ಲಾರಿ, ಕಾರುಗಳು.. ಕರಾವಳಿಯಲ್ಲಿ ಹೆದ್ದಾರಿಗೆ ನುಗ್ಗಿ ಬಂದ ನೇತ್ರಾವತಿ, ಕೊಡಗಿನಲ್ಲಿ ಕೆರಳಿದ ಕಾವೇರಿ..! ಮಲೆನಾಡಿನಲ್ಲಿ ಬೋಟ್ ಮೂಲಕ ಮನೆಯಿಂದ ಹೊರ ಬಂದು ಪ್ರಾಣ ಉಳಿಸಿಕೊಂಡ ಜನ.. ಮಹಾಮಳೆಗೆ ಬಲಿಯಾದ ಮೂಕಪ್ರಾಣಿಗಳು.. ರಣಮಳೆಯ ರಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ..! ಕುಂಭದ್ರೋಣ ಮಳೆ ರಾಜ್ಯದಲ್ಲಿ ಸೃಷ್ಠಿಸಿದ ಅವಾಂತರ, ಅನಾಹುತದ ಅನಾವರಣವೇ ಇವತ್ತಿನ ಸುವರ್ಣ ಸ್ಪೆಷಲ್

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more