ಕೆರಳಿತು ಮಳೆ ನಲುಗಿತು ಕರ್ನಾಟಕ, ಹೆದ್ದಾರಿಗೆ ನುಗ್ಗಿ ಬಂದ ನೇತ್ರಾವತಿ.. ಕೆರಳಿದ ಕಾವೇರಿ..!

ಕೆರಳಿತು ಮಳೆ ನಲುಗಿತು ಕರ್ನಾಟಕ, ಹೆದ್ದಾರಿಗೆ ನುಗ್ಗಿ ಬಂದ ನೇತ್ರಾವತಿ.. ಕೆರಳಿದ ಕಾವೇರಿ..!

Published : Jul 31, 2024, 03:17 PM IST

ಕೆರಳಿದ ಮಳೆಗೆ ನಲುಗಿದ ಕರ್ನಾಟಕ.. ರಾಜ್ಯದ ದಕ್ಷಿಣ ಭಾಗದಲ್ಲಿ ವರುಣದೇವ ರೌದ್ರಾವತಾರ ತೋರಿಸಿದ್ರೆ, ಉತ್ತರ ಭಾಗದ ಕಥೆಯೂ ಇದಕ್ಕಿಂತ ಭಿನ್ನವೇನಲ್ಲ. ಅಲ್ಲೂ ಮಳೆರಾಯ ತನ್ನ ಅಸಲಿ ವರಸೆ ತೋರಿಸಿದ್ದಾನೆ. 

ರಾಜ್ಯದ ಉತ್ತರ ಧ್ರುವರಿಂದ ದಕ್ಷಿಣ ಧ್ರುವದವರೆಗೆ.. ಕರ್ನಾಟಕಕ್ಕೆ ಜಲ ದಿಗ್ಬಂಧನ ಹಾಕಿದ ವರುಣದೇವ..! ಶಿರಾಡಿ ಘಾಟ್’ನಲ್ಲಿ ಭೂಕುಸಿತಕ್ಕೆ ಕೆಸರಿನಲ್ಲಿ ಮುಳುಗಿದ ಲಾರಿ, ಕಾರುಗಳು.. ಕರಾವಳಿಯಲ್ಲಿ ಹೆದ್ದಾರಿಗೆ ನುಗ್ಗಿ ಬಂದ ನೇತ್ರಾವತಿ, ಕೊಡಗಿನಲ್ಲಿ ಕೆರಳಿದ ಕಾವೇರಿ..! ಮಲೆನಾಡಿನಲ್ಲಿ ಬೋಟ್ ಮೂಲಕ ಮನೆಯಿಂದ ಹೊರ ಬಂದು ಪ್ರಾಣ ಉಳಿಸಿಕೊಂಡ ಜನ.. ಮಹಾಮಳೆಗೆ ಬಲಿಯಾದ ಮೂಕಪ್ರಾಣಿಗಳು.. ರಣಮಳೆಯ ರಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ..! ಕುಂಭದ್ರೋಣ ಮಳೆ ರಾಜ್ಯದಲ್ಲಿ ಸೃಷ್ಠಿಸಿದ ಅವಾಂತರ, ಅನಾಹುತದ ಅನಾವರಣವೇ ಇವತ್ತಿನ ಸುವರ್ಣ ಸ್ಪೆಷಲ್

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more