ಪ್ರವಾಹಕ್ಕೆ ಸಂಪೂರ್ಣ ಮುಳುಗಿದ ಸೇತುವೆ : ಸಂಪರ್ಕ ಕಟ್

ಪ್ರವಾಹಕ್ಕೆ ಸಂಪೂರ್ಣ ಮುಳುಗಿದ ಸೇತುವೆ : ಸಂಪರ್ಕ ಕಟ್

Suvarna News   | Asianet News
Published : Jul 27, 2021, 01:05 PM ISTUpdated : Jul 27, 2021, 01:11 PM IST

ಹಲ್ಯಾಳ-ದರೂರ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿದ್ದು ಜತ್ತ್-ಜಾಂಬೋಟ ರಾಜ್ಯ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಅಥಣಿ ತಾಲೂಕಾ ಕೇಂದ್ರದ ಜೊತೆಗೆ 10ಕ್ಕೂ ಅಧಿಕ ಗ್ರಾಮಗಳು  ಸಂಪರ್ಕ‌ ಕಳೆದುಕೊಂಡಿವೆ.

ದರೂರು, ತೀರ್ಥ, ಸಪ್ತಸಾಗರ, ನದಿ ಇಂಗಳಗಾಂವ ಸೇರಿದಂತೆ 10ಕ್ಕು ಅಧಿಕ ಗ್ರಾಮಗಳ  ಸಂಪರ್ಕ ಕಟ್ ಆಗಿದೆ. ಬೆಳಗಾವಿ ಜಿಲ್ಲೆಯ ಸೌಂದತ್ತಿ, ಗೋಕಾಕ್, ರಾಯಭಾಗ ಸೇರಿ ಹಲವು ತಾಲೂಕುಗಳ ಜೊತೆಗು ಅಥಣಿ ಸಂಪರ್ಕ ಕಟ್ ಆಗಿದೆ.  ಸೇತುವೆ ಮುಳುಗಿ ಮೇಲೆ  4ಅಡಿಗೂ ಅಧಿಕ ನೀರು ನಿಂತಿದೆ.  

ಬೆಳಗಾವಿ/ಅಥಣಿ (ಜು.27):  ಹಲ್ಯಾಳ-ದರೂರ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿದ್ದು ಜತ್ತ್-ಜಾಂಬೋಟ ರಾಜ್ಯ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಅಥಣಿ ತಾಲೂಕಾ ಕೇಂದ್ರದ ಜೊತೆಗೆ 10ಕ್ಕೂ ಅಧಿಕ ಗ್ರಾಮಗಳು  ಸಂಪರ್ಕ‌ ಕಳೆದುಕೊಂಡಿವೆ.

ನೆರೆ ಪರಿಹಾರಕ್ಕೆ ಏನೆಲ್ಲ ಕ್ರಮ? ಅಶೋಕ ಮಾಹಿತಿ

ದರೂರು, ತೀರ್ಥ, ಸಪ್ತಸಾಗರ, ನದಿ ಇಂಗಳಗಾಂವ ಸೇರಿದಂತೆ 10ಕ್ಕು ಅಧಿಕ ಗ್ರಾಮಗಳ  ಸಂಪರ್ಕ ಕಟ್ ಆಗಿದೆ. ಬೆಳಗಾವಿ ಜಿಲ್ಲೆಯ ಸೌಂದತ್ತಿ, ಗೋಕಾಕ್, ರಾಯಭಾಗ ಸೇರಿ ಹಲವು ತಾಲೂಕುಗಳ ಜೊತೆಗು ಅಥಣಿ ಸಂಪರ್ಕ ಕಟ್ ಆಗಿದೆ.  ಸೇತುವೆ ಮುಳುಗಿ ಮೇಲೆ  4ಅಡಿಗೂ ಅಧಿಕ ನೀರು ನಿಂತಿದೆ.  

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!