ಪ್ರವಾಹಕ್ಕೆ ಸಂಪೂರ್ಣ ಮುಳುಗಿದ ಸೇತುವೆ : ಸಂಪರ್ಕ ಕಟ್

ಪ್ರವಾಹಕ್ಕೆ ಸಂಪೂರ್ಣ ಮುಳುಗಿದ ಸೇತುವೆ : ಸಂಪರ್ಕ ಕಟ್

Published : Jul 27, 2021, 01:05 PM ISTUpdated : Jul 27, 2021, 01:11 PM IST

ಹಲ್ಯಾಳ-ದರೂರ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿದ್ದು ಜತ್ತ್-ಜಾಂಬೋಟ ರಾಜ್ಯ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಅಥಣಿ ತಾಲೂಕಾ ಕೇಂದ್ರದ ಜೊತೆಗೆ 10ಕ್ಕೂ ಅಧಿಕ ಗ್ರಾಮಗಳು  ಸಂಪರ್ಕ‌ ಕಳೆದುಕೊಂಡಿವೆ.

ದರೂರು, ತೀರ್ಥ, ಸಪ್ತಸಾಗರ, ನದಿ ಇಂಗಳಗಾಂವ ಸೇರಿದಂತೆ 10ಕ್ಕು ಅಧಿಕ ಗ್ರಾಮಗಳ  ಸಂಪರ್ಕ ಕಟ್ ಆಗಿದೆ. ಬೆಳಗಾವಿ ಜಿಲ್ಲೆಯ ಸೌಂದತ್ತಿ, ಗೋಕಾಕ್, ರಾಯಭಾಗ ಸೇರಿ ಹಲವು ತಾಲೂಕುಗಳ ಜೊತೆಗು ಅಥಣಿ ಸಂಪರ್ಕ ಕಟ್ ಆಗಿದೆ.  ಸೇತುವೆ ಮುಳುಗಿ ಮೇಲೆ  4ಅಡಿಗೂ ಅಧಿಕ ನೀರು ನಿಂತಿದೆ.  

ಬೆಳಗಾವಿ/ಅಥಣಿ (ಜು.27):  ಹಲ್ಯಾಳ-ದರೂರ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿದ್ದು ಜತ್ತ್-ಜಾಂಬೋಟ ರಾಜ್ಯ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಅಥಣಿ ತಾಲೂಕಾ ಕೇಂದ್ರದ ಜೊತೆಗೆ 10ಕ್ಕೂ ಅಧಿಕ ಗ್ರಾಮಗಳು  ಸಂಪರ್ಕ‌ ಕಳೆದುಕೊಂಡಿವೆ.

ನೆರೆ ಪರಿಹಾರಕ್ಕೆ ಏನೆಲ್ಲ ಕ್ರಮ? ಅಶೋಕ ಮಾಹಿತಿ

ದರೂರು, ತೀರ್ಥ, ಸಪ್ತಸಾಗರ, ನದಿ ಇಂಗಳಗಾಂವ ಸೇರಿದಂತೆ 10ಕ್ಕು ಅಧಿಕ ಗ್ರಾಮಗಳ  ಸಂಪರ್ಕ ಕಟ್ ಆಗಿದೆ. ಬೆಳಗಾವಿ ಜಿಲ್ಲೆಯ ಸೌಂದತ್ತಿ, ಗೋಕಾಕ್, ರಾಯಭಾಗ ಸೇರಿ ಹಲವು ತಾಲೂಕುಗಳ ಜೊತೆಗು ಅಥಣಿ ಸಂಪರ್ಕ ಕಟ್ ಆಗಿದೆ.  ಸೇತುವೆ ಮುಳುಗಿ ಮೇಲೆ  4ಅಡಿಗೂ ಅಧಿಕ ನೀರು ನಿಂತಿದೆ.  

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!