ಪ್ರವಾಹಕ್ಕೆ ಸಂಪೂರ್ಣ ಮುಳುಗಿದ ಸೇತುವೆ : ಸಂಪರ್ಕ ಕಟ್

ಪ್ರವಾಹಕ್ಕೆ ಸಂಪೂರ್ಣ ಮುಳುಗಿದ ಸೇತುವೆ : ಸಂಪರ್ಕ ಕಟ್

Suvarna News   | Asianet News
Published : Jul 27, 2021, 01:05 PM ISTUpdated : Jul 27, 2021, 01:11 PM IST

ಹಲ್ಯಾಳ-ದರೂರ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿದ್ದು ಜತ್ತ್-ಜಾಂಬೋಟ ರಾಜ್ಯ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಅಥಣಿ ತಾಲೂಕಾ ಕೇಂದ್ರದ ಜೊತೆಗೆ 10ಕ್ಕೂ ಅಧಿಕ ಗ್ರಾಮಗಳು  ಸಂಪರ್ಕ‌ ಕಳೆದುಕೊಂಡಿವೆ.

ದರೂರು, ತೀರ್ಥ, ಸಪ್ತಸಾಗರ, ನದಿ ಇಂಗಳಗಾಂವ ಸೇರಿದಂತೆ 10ಕ್ಕು ಅಧಿಕ ಗ್ರಾಮಗಳ  ಸಂಪರ್ಕ ಕಟ್ ಆಗಿದೆ. ಬೆಳಗಾವಿ ಜಿಲ್ಲೆಯ ಸೌಂದತ್ತಿ, ಗೋಕಾಕ್, ರಾಯಭಾಗ ಸೇರಿ ಹಲವು ತಾಲೂಕುಗಳ ಜೊತೆಗು ಅಥಣಿ ಸಂಪರ್ಕ ಕಟ್ ಆಗಿದೆ.  ಸೇತುವೆ ಮುಳುಗಿ ಮೇಲೆ  4ಅಡಿಗೂ ಅಧಿಕ ನೀರು ನಿಂತಿದೆ.  

ಬೆಳಗಾವಿ/ಅಥಣಿ (ಜು.27):  ಹಲ್ಯಾಳ-ದರೂರ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿದ್ದು ಜತ್ತ್-ಜಾಂಬೋಟ ರಾಜ್ಯ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಅಥಣಿ ತಾಲೂಕಾ ಕೇಂದ್ರದ ಜೊತೆಗೆ 10ಕ್ಕೂ ಅಧಿಕ ಗ್ರಾಮಗಳು  ಸಂಪರ್ಕ‌ ಕಳೆದುಕೊಂಡಿವೆ.

ನೆರೆ ಪರಿಹಾರಕ್ಕೆ ಏನೆಲ್ಲ ಕ್ರಮ? ಅಶೋಕ ಮಾಹಿತಿ

ದರೂರು, ತೀರ್ಥ, ಸಪ್ತಸಾಗರ, ನದಿ ಇಂಗಳಗಾಂವ ಸೇರಿದಂತೆ 10ಕ್ಕು ಅಧಿಕ ಗ್ರಾಮಗಳ  ಸಂಪರ್ಕ ಕಟ್ ಆಗಿದೆ. ಬೆಳಗಾವಿ ಜಿಲ್ಲೆಯ ಸೌಂದತ್ತಿ, ಗೋಕಾಕ್, ರಾಯಭಾಗ ಸೇರಿ ಹಲವು ತಾಲೂಕುಗಳ ಜೊತೆಗು ಅಥಣಿ ಸಂಪರ್ಕ ಕಟ್ ಆಗಿದೆ.  ಸೇತುವೆ ಮುಳುಗಿ ಮೇಲೆ  4ಅಡಿಗೂ ಅಧಿಕ ನೀರು ನಿಂತಿದೆ.  

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?