ಪ್ರವಾಹಕ್ಕೆ ಸಂಪೂರ್ಣ ಮುಳುಗಿದ ಸೇತುವೆ : ಸಂಪರ್ಕ ಕಟ್

ಪ್ರವಾಹಕ್ಕೆ ಸಂಪೂರ್ಣ ಮುಳುಗಿದ ಸೇತುವೆ : ಸಂಪರ್ಕ ಕಟ್

Suvarna News   | Asianet News
Published : Jul 27, 2021, 01:05 PM ISTUpdated : Jul 27, 2021, 01:11 PM IST

ಹಲ್ಯಾಳ-ದರೂರ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿದ್ದು ಜತ್ತ್-ಜಾಂಬೋಟ ರಾಜ್ಯ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಅಥಣಿ ತಾಲೂಕಾ ಕೇಂದ್ರದ ಜೊತೆಗೆ 10ಕ್ಕೂ ಅಧಿಕ ಗ್ರಾಮಗಳು  ಸಂಪರ್ಕ‌ ಕಳೆದುಕೊಂಡಿವೆ.

ದರೂರು, ತೀರ್ಥ, ಸಪ್ತಸಾಗರ, ನದಿ ಇಂಗಳಗಾಂವ ಸೇರಿದಂತೆ 10ಕ್ಕು ಅಧಿಕ ಗ್ರಾಮಗಳ  ಸಂಪರ್ಕ ಕಟ್ ಆಗಿದೆ. ಬೆಳಗಾವಿ ಜಿಲ್ಲೆಯ ಸೌಂದತ್ತಿ, ಗೋಕಾಕ್, ರಾಯಭಾಗ ಸೇರಿ ಹಲವು ತಾಲೂಕುಗಳ ಜೊತೆಗು ಅಥಣಿ ಸಂಪರ್ಕ ಕಟ್ ಆಗಿದೆ.  ಸೇತುವೆ ಮುಳುಗಿ ಮೇಲೆ  4ಅಡಿಗೂ ಅಧಿಕ ನೀರು ನಿಂತಿದೆ.  

ಬೆಳಗಾವಿ/ಅಥಣಿ (ಜು.27):  ಹಲ್ಯಾಳ-ದರೂರ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿದ್ದು ಜತ್ತ್-ಜಾಂಬೋಟ ರಾಜ್ಯ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಅಥಣಿ ತಾಲೂಕಾ ಕೇಂದ್ರದ ಜೊತೆಗೆ 10ಕ್ಕೂ ಅಧಿಕ ಗ್ರಾಮಗಳು  ಸಂಪರ್ಕ‌ ಕಳೆದುಕೊಂಡಿವೆ.

ನೆರೆ ಪರಿಹಾರಕ್ಕೆ ಏನೆಲ್ಲ ಕ್ರಮ? ಅಶೋಕ ಮಾಹಿತಿ

ದರೂರು, ತೀರ್ಥ, ಸಪ್ತಸಾಗರ, ನದಿ ಇಂಗಳಗಾಂವ ಸೇರಿದಂತೆ 10ಕ್ಕು ಅಧಿಕ ಗ್ರಾಮಗಳ  ಸಂಪರ್ಕ ಕಟ್ ಆಗಿದೆ. ಬೆಳಗಾವಿ ಜಿಲ್ಲೆಯ ಸೌಂದತ್ತಿ, ಗೋಕಾಕ್, ರಾಯಭಾಗ ಸೇರಿ ಹಲವು ತಾಲೂಕುಗಳ ಜೊತೆಗು ಅಥಣಿ ಸಂಪರ್ಕ ಕಟ್ ಆಗಿದೆ.  ಸೇತುವೆ ಮುಳುಗಿ ಮೇಲೆ  4ಅಡಿಗೂ ಅಧಿಕ ನೀರು ನಿಂತಿದೆ.  

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!