ಪ್ರವಾಹಕ್ಕೆ ಸಂಪೂರ್ಣ ಮುಳುಗಿದ ಸೇತುವೆ : ಸಂಪರ್ಕ ಕಟ್

ಪ್ರವಾಹಕ್ಕೆ ಸಂಪೂರ್ಣ ಮುಳುಗಿದ ಸೇತುವೆ : ಸಂಪರ್ಕ ಕಟ್

Suvarna News   | Asianet News
Published : Jul 27, 2021, 01:05 PM ISTUpdated : Jul 27, 2021, 01:11 PM IST

ಹಲ್ಯಾಳ-ದರೂರ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿದ್ದು ಜತ್ತ್-ಜಾಂಬೋಟ ರಾಜ್ಯ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಅಥಣಿ ತಾಲೂಕಾ ಕೇಂದ್ರದ ಜೊತೆಗೆ 10ಕ್ಕೂ ಅಧಿಕ ಗ್ರಾಮಗಳು  ಸಂಪರ್ಕ‌ ಕಳೆದುಕೊಂಡಿವೆ.

ದರೂರು, ತೀರ್ಥ, ಸಪ್ತಸಾಗರ, ನದಿ ಇಂಗಳಗಾಂವ ಸೇರಿದಂತೆ 10ಕ್ಕು ಅಧಿಕ ಗ್ರಾಮಗಳ  ಸಂಪರ್ಕ ಕಟ್ ಆಗಿದೆ. ಬೆಳಗಾವಿ ಜಿಲ್ಲೆಯ ಸೌಂದತ್ತಿ, ಗೋಕಾಕ್, ರಾಯಭಾಗ ಸೇರಿ ಹಲವು ತಾಲೂಕುಗಳ ಜೊತೆಗು ಅಥಣಿ ಸಂಪರ್ಕ ಕಟ್ ಆಗಿದೆ.  ಸೇತುವೆ ಮುಳುಗಿ ಮೇಲೆ  4ಅಡಿಗೂ ಅಧಿಕ ನೀರು ನಿಂತಿದೆ.  

ಬೆಳಗಾವಿ/ಅಥಣಿ (ಜು.27):  ಹಲ್ಯಾಳ-ದರೂರ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿದ್ದು ಜತ್ತ್-ಜಾಂಬೋಟ ರಾಜ್ಯ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಅಥಣಿ ತಾಲೂಕಾ ಕೇಂದ್ರದ ಜೊತೆಗೆ 10ಕ್ಕೂ ಅಧಿಕ ಗ್ರಾಮಗಳು  ಸಂಪರ್ಕ‌ ಕಳೆದುಕೊಂಡಿವೆ.

ನೆರೆ ಪರಿಹಾರಕ್ಕೆ ಏನೆಲ್ಲ ಕ್ರಮ? ಅಶೋಕ ಮಾಹಿತಿ

ದರೂರು, ತೀರ್ಥ, ಸಪ್ತಸಾಗರ, ನದಿ ಇಂಗಳಗಾಂವ ಸೇರಿದಂತೆ 10ಕ್ಕು ಅಧಿಕ ಗ್ರಾಮಗಳ  ಸಂಪರ್ಕ ಕಟ್ ಆಗಿದೆ. ಬೆಳಗಾವಿ ಜಿಲ್ಲೆಯ ಸೌಂದತ್ತಿ, ಗೋಕಾಕ್, ರಾಯಭಾಗ ಸೇರಿ ಹಲವು ತಾಲೂಕುಗಳ ಜೊತೆಗು ಅಥಣಿ ಸಂಪರ್ಕ ಕಟ್ ಆಗಿದೆ.  ಸೇತುವೆ ಮುಳುಗಿ ಮೇಲೆ  4ಅಡಿಗೂ ಅಧಿಕ ನೀರು ನಿಂತಿದೆ.  

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ