ಅನಂತ್ ಕುಮಾರ್ ಹೆಗಡೆಗೆ ಜನರ ಕ್ಲಾಸ್  ‘ಪರಿಹಾರ ಕೊಡಿಸ್ಲಿಲ್ಲ ಅಂದ್ರೆ ಓಟು ಇಲ್ಲ’

ಅನಂತ್ ಕುಮಾರ್ ಹೆಗಡೆಗೆ ಜನರ ಕ್ಲಾಸ್ ‘ಪರಿಹಾರ ಕೊಡಿಸ್ಲಿಲ್ಲ ಅಂದ್ರೆ ಓಟು ಇಲ್ಲ’

Published : Aug 12, 2019, 09:41 PM ISTUpdated : Aug 12, 2019, 09:46 PM IST

ಬೆಳಗಾವಿ[ಆ. 12]  ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ್ದ ಕೆನರಾ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಸಂತ್ರಸ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಿತ್ತೂರು ಶಾಸಕ ಮಹಾಂತೇಶ್ ದೊಡಗೌಡರ ಅವರ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ. ಬೈಲಹೊಂಗಲ ತಾಲೂಕಿನ ನೇಗಿನಗಾಳ ಗ್ರಾಮದ ಪರಿಹಾರ ಕೇಂದ್ರದಲ್ಲಿ ‘ಪರಿಹಾರ ಕೊಡಿಸದೆ ಇದ್ರೆ ನಿಮಗೆ‌ ಇನ್ನು ಮುಂದೆ ಓಟ ಹಾಕೋದಿಲ್ಲ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಬೆಳಗಾವಿ[ಆ. 12]  ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ್ದ ಕೆನರಾ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಸಂತ್ರಸ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಿತ್ತೂರು ಶಾಸಕ ಮಹಾಂತೇಶ್ ದೊಡಗೌಡರ ಅವರ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ. ಬೈಲಹೊಂಗಲ ತಾಲೂಕಿನ ನೇಗಿನಗಾಳ ಗ್ರಾಮದ ಪರಿಹಾರ ಕೇಂದ್ರದಲ್ಲಿ ‘ಪರಿಹಾರ ಕೊಡಿಸದೆ ಇದ್ರೆ ನಿಮಗೆ‌ ಇನ್ನು ಮುಂದೆ ಓಟ ಹಾಕೋದಿಲ್ಲ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!