ಅನಂತ್ ಕುಮಾರ್ ಹೆಗಡೆಗೆ ಜನರ ಕ್ಲಾಸ್  ‘ಪರಿಹಾರ ಕೊಡಿಸ್ಲಿಲ್ಲ ಅಂದ್ರೆ ಓಟು ಇಲ್ಲ’

ಅನಂತ್ ಕುಮಾರ್ ಹೆಗಡೆಗೆ ಜನರ ಕ್ಲಾಸ್ ‘ಪರಿಹಾರ ಕೊಡಿಸ್ಲಿಲ್ಲ ಅಂದ್ರೆ ಓಟು ಇಲ್ಲ’

Published : Aug 12, 2019, 09:41 PM ISTUpdated : Aug 12, 2019, 09:46 PM IST

ಬೆಳಗಾವಿ[ಆ. 12]  ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ್ದ ಕೆನರಾ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಸಂತ್ರಸ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಿತ್ತೂರು ಶಾಸಕ ಮಹಾಂತೇಶ್ ದೊಡಗೌಡರ ಅವರ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ. ಬೈಲಹೊಂಗಲ ತಾಲೂಕಿನ ನೇಗಿನಗಾಳ ಗ್ರಾಮದ ಪರಿಹಾರ ಕೇಂದ್ರದಲ್ಲಿ ‘ಪರಿಹಾರ ಕೊಡಿಸದೆ ಇದ್ರೆ ನಿಮಗೆ‌ ಇನ್ನು ಮುಂದೆ ಓಟ ಹಾಕೋದಿಲ್ಲ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಬೆಳಗಾವಿ[ಆ. 12]  ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ್ದ ಕೆನರಾ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಸಂತ್ರಸ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಿತ್ತೂರು ಶಾಸಕ ಮಹಾಂತೇಶ್ ದೊಡಗೌಡರ ಅವರ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ. ಬೈಲಹೊಂಗಲ ತಾಲೂಕಿನ ನೇಗಿನಗಾಳ ಗ್ರಾಮದ ಪರಿಹಾರ ಕೇಂದ್ರದಲ್ಲಿ ‘ಪರಿಹಾರ ಕೊಡಿಸದೆ ಇದ್ರೆ ನಿಮಗೆ‌ ಇನ್ನು ಮುಂದೆ ಓಟ ಹಾಕೋದಿಲ್ಲ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!