ಸರ್ವೀಸ್‌ನಲ್ಲಿ ಎಂತೆಂಥವುಗಳನ್ನು ನೋಡಿದ್ದೇನೆ....ಬೇಡ್ತಿ ಸೇತುವೆ ಮೇಲೆ ಶಿವರಾಮ ಹೆಬ್ಬಾರ್ ಸಾಹಸ

ಸರ್ವೀಸ್‌ನಲ್ಲಿ ಎಂತೆಂಥವುಗಳನ್ನು ನೋಡಿದ್ದೇನೆ....ಬೇಡ್ತಿ ಸೇತುವೆ ಮೇಲೆ ಶಿವರಾಮ ಹೆಬ್ಬಾರ್ ಸಾಹಸ

Published : Aug 11, 2019, 11:33 PM ISTUpdated : Aug 11, 2019, 11:35 PM IST

ಉತ್ತರ ಕ್ನಡ ಜಿಲ್ಲೆಯಲ್ಲಿ ನಿಧಾನವಾಗಿ ಮಳೆ ಅಚ್ಚರ ಕಡಿಮೆಯಾಗಿದೆ. ಮಳೆ ಅಬ್ಬರಕ್ಕೆ  ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಯಲ್ಲಾಪುರ ಮತ್ತು ಶಿರಸಿ ಸಂಪರ್ಕ ರಸ್ತೆಯ ಬೇಡ್ತಿ ನದಿಯ ಸೇತುವೆ ಕೊಚ್ಚಿ ಹೋಗಿತ್ತು. ಇದೀಗ ಯಲ್ಲಾಪುರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಅದೇ ಸೇತುವೆಯ ಮೇಲೆ ಮಾಡಿರುವ ಪ್ರಯೋಗ ನೊಡಲೇಬೇಕು. ಬಸ್ ಹೋಗುತ್ತದೆಯೋ ಇಲ್ಲವೋ ಎಂಬುದನ್ನು ಸ್ವತಃ ಹೆಬ್ಬಾರ್ ಅವರೇ ಬಸ್ ಮೇಲೆ ಕುಳಿತು ಚಾಲಕನ ಬಳಿ ಹೇಳಿಸಿ ಬಸ್ ಓಡಿಸುವಂತೆ ಮಾಡಿದ್ದಾರೆ.

ಉತ್ತರ ಕ್ನಡ ಜಿಲ್ಲೆಯಲ್ಲಿ ನಿಧಾನವಾಗಿ ಮಳೆ ಅಚ್ಚರ ಕಡಿಮೆಯಾಗಿದೆ. ಮಳೆ ಅಬ್ಬರಕ್ಕೆ  ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಯಲ್ಲಾಪುರ ಮತ್ತು ಶಿರಸಿ ಸಂಪರ್ಕ ರಸ್ತೆಯ ಬೇಡ್ತಿ ನದಿಯ ಸೇತುವೆ ಕೊಚ್ಚಿ ಹೋಗಿತ್ತು. ಇದೀಗ ಯಲ್ಲಾಪುರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಅದೇ ಸೇತುವೆಯ ಮೇಲೆ ಮಾಡಿರುವ ಪ್ರಯೋಗ ನೊಡಲೇಬೇಕು. ಬಸ್ ಹೋಗುತ್ತದೆಯೋ ಇಲ್ಲವೋ ಎಂಬುದನ್ನು ಸ್ವತಃ ಹೆಬ್ಬಾರ್ ಅವರೇ ಬಸ್ ಮೇಲೆ ಕುಳಿತು ಚಾಲಕನ ಬಳಿ ಹೇಳಿಸಿ ಬಸ್ ಓಡಿಸುವಂತೆ ಮಾಡಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!