ಸರ್ವೀಸ್‌ನಲ್ಲಿ ಎಂತೆಂಥವುಗಳನ್ನು ನೋಡಿದ್ದೇನೆ....ಬೇಡ್ತಿ ಸೇತುವೆ ಮೇಲೆ ಶಿವರಾಮ ಹೆಬ್ಬಾರ್ ಸಾಹಸ

ಸರ್ವೀಸ್‌ನಲ್ಲಿ ಎಂತೆಂಥವುಗಳನ್ನು ನೋಡಿದ್ದೇನೆ....ಬೇಡ್ತಿ ಸೇತುವೆ ಮೇಲೆ ಶಿವರಾಮ ಹೆಬ್ಬಾರ್ ಸಾಹಸ

Published : Aug 11, 2019, 11:33 PM ISTUpdated : Aug 11, 2019, 11:35 PM IST

ಉತ್ತರ ಕ್ನಡ ಜಿಲ್ಲೆಯಲ್ಲಿ ನಿಧಾನವಾಗಿ ಮಳೆ ಅಚ್ಚರ ಕಡಿಮೆಯಾಗಿದೆ. ಮಳೆ ಅಬ್ಬರಕ್ಕೆ  ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಯಲ್ಲಾಪುರ ಮತ್ತು ಶಿರಸಿ ಸಂಪರ್ಕ ರಸ್ತೆಯ ಬೇಡ್ತಿ ನದಿಯ ಸೇತುವೆ ಕೊಚ್ಚಿ ಹೋಗಿತ್ತು. ಇದೀಗ ಯಲ್ಲಾಪುರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಅದೇ ಸೇತುವೆಯ ಮೇಲೆ ಮಾಡಿರುವ ಪ್ರಯೋಗ ನೊಡಲೇಬೇಕು. ಬಸ್ ಹೋಗುತ್ತದೆಯೋ ಇಲ್ಲವೋ ಎಂಬುದನ್ನು ಸ್ವತಃ ಹೆಬ್ಬಾರ್ ಅವರೇ ಬಸ್ ಮೇಲೆ ಕುಳಿತು ಚಾಲಕನ ಬಳಿ ಹೇಳಿಸಿ ಬಸ್ ಓಡಿಸುವಂತೆ ಮಾಡಿದ್ದಾರೆ.

ಉತ್ತರ ಕ್ನಡ ಜಿಲ್ಲೆಯಲ್ಲಿ ನಿಧಾನವಾಗಿ ಮಳೆ ಅಚ್ಚರ ಕಡಿಮೆಯಾಗಿದೆ. ಮಳೆ ಅಬ್ಬರಕ್ಕೆ  ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಯಲ್ಲಾಪುರ ಮತ್ತು ಶಿರಸಿ ಸಂಪರ್ಕ ರಸ್ತೆಯ ಬೇಡ್ತಿ ನದಿಯ ಸೇತುವೆ ಕೊಚ್ಚಿ ಹೋಗಿತ್ತು. ಇದೀಗ ಯಲ್ಲಾಪುರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಅದೇ ಸೇತುವೆಯ ಮೇಲೆ ಮಾಡಿರುವ ಪ್ರಯೋಗ ನೊಡಲೇಬೇಕು. ಬಸ್ ಹೋಗುತ್ತದೆಯೋ ಇಲ್ಲವೋ ಎಂಬುದನ್ನು ಸ್ವತಃ ಹೆಬ್ಬಾರ್ ಅವರೇ ಬಸ್ ಮೇಲೆ ಕುಳಿತು ಚಾಲಕನ ಬಳಿ ಹೇಳಿಸಿ ಬಸ್ ಓಡಿಸುವಂತೆ ಮಾಡಿದ್ದಾರೆ.

23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?