ಸರ್ವೀಸ್‌ನಲ್ಲಿ ಎಂತೆಂಥವುಗಳನ್ನು ನೋಡಿದ್ದೇನೆ....ಬೇಡ್ತಿ ಸೇತುವೆ ಮೇಲೆ ಶಿವರಾಮ ಹೆಬ್ಬಾರ್ ಸಾಹಸ

ಸರ್ವೀಸ್‌ನಲ್ಲಿ ಎಂತೆಂಥವುಗಳನ್ನು ನೋಡಿದ್ದೇನೆ....ಬೇಡ್ತಿ ಸೇತುವೆ ಮೇಲೆ ಶಿವರಾಮ ಹೆಬ್ಬಾರ್ ಸಾಹಸ

Published : Aug 11, 2019, 11:33 PM ISTUpdated : Aug 11, 2019, 11:35 PM IST

ಉತ್ತರ ಕ್ನಡ ಜಿಲ್ಲೆಯಲ್ಲಿ ನಿಧಾನವಾಗಿ ಮಳೆ ಅಚ್ಚರ ಕಡಿಮೆಯಾಗಿದೆ. ಮಳೆ ಅಬ್ಬರಕ್ಕೆ  ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಯಲ್ಲಾಪುರ ಮತ್ತು ಶಿರಸಿ ಸಂಪರ್ಕ ರಸ್ತೆಯ ಬೇಡ್ತಿ ನದಿಯ ಸೇತುವೆ ಕೊಚ್ಚಿ ಹೋಗಿತ್ತು. ಇದೀಗ ಯಲ್ಲಾಪುರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಅದೇ ಸೇತುವೆಯ ಮೇಲೆ ಮಾಡಿರುವ ಪ್ರಯೋಗ ನೊಡಲೇಬೇಕು. ಬಸ್ ಹೋಗುತ್ತದೆಯೋ ಇಲ್ಲವೋ ಎಂಬುದನ್ನು ಸ್ವತಃ ಹೆಬ್ಬಾರ್ ಅವರೇ ಬಸ್ ಮೇಲೆ ಕುಳಿತು ಚಾಲಕನ ಬಳಿ ಹೇಳಿಸಿ ಬಸ್ ಓಡಿಸುವಂತೆ ಮಾಡಿದ್ದಾರೆ.

ಉತ್ತರ ಕ್ನಡ ಜಿಲ್ಲೆಯಲ್ಲಿ ನಿಧಾನವಾಗಿ ಮಳೆ ಅಚ್ಚರ ಕಡಿಮೆಯಾಗಿದೆ. ಮಳೆ ಅಬ್ಬರಕ್ಕೆ  ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಯಲ್ಲಾಪುರ ಮತ್ತು ಶಿರಸಿ ಸಂಪರ್ಕ ರಸ್ತೆಯ ಬೇಡ್ತಿ ನದಿಯ ಸೇತುವೆ ಕೊಚ್ಚಿ ಹೋಗಿತ್ತು. ಇದೀಗ ಯಲ್ಲಾಪುರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಅದೇ ಸೇತುವೆಯ ಮೇಲೆ ಮಾಡಿರುವ ಪ್ರಯೋಗ ನೊಡಲೇಬೇಕು. ಬಸ್ ಹೋಗುತ್ತದೆಯೋ ಇಲ್ಲವೋ ಎಂಬುದನ್ನು ಸ್ವತಃ ಹೆಬ್ಬಾರ್ ಅವರೇ ಬಸ್ ಮೇಲೆ ಕುಳಿತು ಚಾಲಕನ ಬಳಿ ಹೇಳಿಸಿ ಬಸ್ ಓಡಿಸುವಂತೆ ಮಾಡಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!