ಸರ್ವೀಸ್‌ನಲ್ಲಿ ಎಂತೆಂಥವುಗಳನ್ನು ನೋಡಿದ್ದೇನೆ....ಬೇಡ್ತಿ ಸೇತುವೆ ಮೇಲೆ ಶಿವರಾಮ ಹೆಬ್ಬಾರ್ ಸಾಹಸ

ಸರ್ವೀಸ್‌ನಲ್ಲಿ ಎಂತೆಂಥವುಗಳನ್ನು ನೋಡಿದ್ದೇನೆ....ಬೇಡ್ತಿ ಸೇತುವೆ ಮೇಲೆ ಶಿವರಾಮ ಹೆಬ್ಬಾರ್ ಸಾಹಸ

Published : Aug 11, 2019, 11:33 PM ISTUpdated : Aug 11, 2019, 11:35 PM IST

ಉತ್ತರ ಕ್ನಡ ಜಿಲ್ಲೆಯಲ್ಲಿ ನಿಧಾನವಾಗಿ ಮಳೆ ಅಚ್ಚರ ಕಡಿಮೆಯಾಗಿದೆ. ಮಳೆ ಅಬ್ಬರಕ್ಕೆ  ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಯಲ್ಲಾಪುರ ಮತ್ತು ಶಿರಸಿ ಸಂಪರ್ಕ ರಸ್ತೆಯ ಬೇಡ್ತಿ ನದಿಯ ಸೇತುವೆ ಕೊಚ್ಚಿ ಹೋಗಿತ್ತು. ಇದೀಗ ಯಲ್ಲಾಪುರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಅದೇ ಸೇತುವೆಯ ಮೇಲೆ ಮಾಡಿರುವ ಪ್ರಯೋಗ ನೊಡಲೇಬೇಕು. ಬಸ್ ಹೋಗುತ್ತದೆಯೋ ಇಲ್ಲವೋ ಎಂಬುದನ್ನು ಸ್ವತಃ ಹೆಬ್ಬಾರ್ ಅವರೇ ಬಸ್ ಮೇಲೆ ಕುಳಿತು ಚಾಲಕನ ಬಳಿ ಹೇಳಿಸಿ ಬಸ್ ಓಡಿಸುವಂತೆ ಮಾಡಿದ್ದಾರೆ.

ಉತ್ತರ ಕ್ನಡ ಜಿಲ್ಲೆಯಲ್ಲಿ ನಿಧಾನವಾಗಿ ಮಳೆ ಅಚ್ಚರ ಕಡಿಮೆಯಾಗಿದೆ. ಮಳೆ ಅಬ್ಬರಕ್ಕೆ  ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಯಲ್ಲಾಪುರ ಮತ್ತು ಶಿರಸಿ ಸಂಪರ್ಕ ರಸ್ತೆಯ ಬೇಡ್ತಿ ನದಿಯ ಸೇತುವೆ ಕೊಚ್ಚಿ ಹೋಗಿತ್ತು. ಇದೀಗ ಯಲ್ಲಾಪುರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಅದೇ ಸೇತುವೆಯ ಮೇಲೆ ಮಾಡಿರುವ ಪ್ರಯೋಗ ನೊಡಲೇಬೇಕು. ಬಸ್ ಹೋಗುತ್ತದೆಯೋ ಇಲ್ಲವೋ ಎಂಬುದನ್ನು ಸ್ವತಃ ಹೆಬ್ಬಾರ್ ಅವರೇ ಬಸ್ ಮೇಲೆ ಕುಳಿತು ಚಾಲಕನ ಬಳಿ ಹೇಳಿಸಿ ಬಸ್ ಓಡಿಸುವಂತೆ ಮಾಡಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!