ಮುಳುಗಿದ ಹಳ್ಳಿ : 100 ಅಧಿಕ ಮನೆಗಳು ಜಲಾವೃತ

ಮುಳುಗಿದ ಹಳ್ಳಿ : 100 ಅಧಿಕ ಮನೆಗಳು ಜಲಾವೃತ

Published : Jul 27, 2021, 02:45 PM IST

ಅಥಣಿ ತಾಲೂಕಿನ ಸತ್ತಿ ಗ್ರಾಮಕ್ಕೂ ಜಲಕಂಟಕ ಎದುರಾಗಿದೆ.  ಸತ್ತಿ ಗ್ರಾಮ ಭಾಗಶಃ ಜಲಾವೃತವಾಗಿದೆ. 100ಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ದೇಗುಲ, ದರ್ಗಾ, ಶಾಲೆಗಳು ಮುಳುಗಿವೆ. ಗ್ರಾಮದ ಚಾಮುಂಡೇಶ್ವರಿ ದೇಗುಲ ಬುಡಾನ್‌ಸಾಬ್ ದರ್ಗಾ ಜಲಾವೃತವಾಗಿದೆ.

ಮನೆ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಸಂತ್ರಸ್ತರು ತೆರಳಿದ್ದಾರೆ. ಗ್ರಾಮದ ಉಳಿದ ಜನರಲ್ಲೂ ತೀವ್ರ ಆತಂಕ ಮನೆ ಮಾಡಿದೆ. 

ಬೆಳಗಾವಿ/ಅಥಣಿ (ಜು.27):  ಅಥಣಿ ತಾಲೂಕಿನ ಸತ್ತಿ ಗ್ರಾಮಕ್ಕೂ ಜಲಕಂಟಕ ಎದುರಾಗಿದೆ.  ಸತ್ತಿ ಗ್ರಾಮ ಭಾಗಶಃ ಜಲಾವೃತವಾಗಿದೆ. 100ಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ದೇಗುಲ, ದರ್ಗಾ, ಶಾಲೆಗಳು ಮುಳುಗಿವೆ. ಗ್ರಾಮದ ಚಾಮುಂಡೇಶ್ವರಿ ದೇಗುಲ ಬುಡಾನ್‌ಸಾಬ್ ದರ್ಗಾ ಜಲಾವೃತವಾಗಿದೆ.

ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

ಮನೆ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಸಂತ್ರಸ್ತರು ತೆರಳಿದ್ದಾರೆ. ಗ್ರಾಮದ ಉಳಿದ ಜನರಲ್ಲೂ ತೀವ್ರ ಆತಂಕ ಮನೆ ಮಾಡಿದೆ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!