ಮುಳುಗಿದ ಹಳ್ಳಿ : 100 ಅಧಿಕ ಮನೆಗಳು ಜಲಾವೃತ

ಮುಳುಗಿದ ಹಳ್ಳಿ : 100 ಅಧಿಕ ಮನೆಗಳು ಜಲಾವೃತ

Published : Jul 27, 2021, 02:45 PM IST

ಅಥಣಿ ತಾಲೂಕಿನ ಸತ್ತಿ ಗ್ರಾಮಕ್ಕೂ ಜಲಕಂಟಕ ಎದುರಾಗಿದೆ.  ಸತ್ತಿ ಗ್ರಾಮ ಭಾಗಶಃ ಜಲಾವೃತವಾಗಿದೆ. 100ಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ದೇಗುಲ, ದರ್ಗಾ, ಶಾಲೆಗಳು ಮುಳುಗಿವೆ. ಗ್ರಾಮದ ಚಾಮುಂಡೇಶ್ವರಿ ದೇಗುಲ ಬುಡಾನ್‌ಸಾಬ್ ದರ್ಗಾ ಜಲಾವೃತವಾಗಿದೆ.

ಮನೆ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಸಂತ್ರಸ್ತರು ತೆರಳಿದ್ದಾರೆ. ಗ್ರಾಮದ ಉಳಿದ ಜನರಲ್ಲೂ ತೀವ್ರ ಆತಂಕ ಮನೆ ಮಾಡಿದೆ. 

ಬೆಳಗಾವಿ/ಅಥಣಿ (ಜು.27):  ಅಥಣಿ ತಾಲೂಕಿನ ಸತ್ತಿ ಗ್ರಾಮಕ್ಕೂ ಜಲಕಂಟಕ ಎದುರಾಗಿದೆ.  ಸತ್ತಿ ಗ್ರಾಮ ಭಾಗಶಃ ಜಲಾವೃತವಾಗಿದೆ. 100ಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ದೇಗುಲ, ದರ್ಗಾ, ಶಾಲೆಗಳು ಮುಳುಗಿವೆ. ಗ್ರಾಮದ ಚಾಮುಂಡೇಶ್ವರಿ ದೇಗುಲ ಬುಡಾನ್‌ಸಾಬ್ ದರ್ಗಾ ಜಲಾವೃತವಾಗಿದೆ.

ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

ಮನೆ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಸಂತ್ರಸ್ತರು ತೆರಳಿದ್ದಾರೆ. ಗ್ರಾಮದ ಉಳಿದ ಜನರಲ್ಲೂ ತೀವ್ರ ಆತಂಕ ಮನೆ ಮಾಡಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?