ಮುಳುಗಿದ ಹಳ್ಳಿ : 100 ಅಧಿಕ ಮನೆಗಳು ಜಲಾವೃತ

ಮುಳುಗಿದ ಹಳ್ಳಿ : 100 ಅಧಿಕ ಮನೆಗಳು ಜಲಾವೃತ

Published : Jul 27, 2021, 02:45 PM IST

ಅಥಣಿ ತಾಲೂಕಿನ ಸತ್ತಿ ಗ್ರಾಮಕ್ಕೂ ಜಲಕಂಟಕ ಎದುರಾಗಿದೆ.  ಸತ್ತಿ ಗ್ರಾಮ ಭಾಗಶಃ ಜಲಾವೃತವಾಗಿದೆ. 100ಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ದೇಗುಲ, ದರ್ಗಾ, ಶಾಲೆಗಳು ಮುಳುಗಿವೆ. ಗ್ರಾಮದ ಚಾಮುಂಡೇಶ್ವರಿ ದೇಗುಲ ಬುಡಾನ್‌ಸಾಬ್ ದರ್ಗಾ ಜಲಾವೃತವಾಗಿದೆ.

ಮನೆ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಸಂತ್ರಸ್ತರು ತೆರಳಿದ್ದಾರೆ. ಗ್ರಾಮದ ಉಳಿದ ಜನರಲ್ಲೂ ತೀವ್ರ ಆತಂಕ ಮನೆ ಮಾಡಿದೆ. 

ಬೆಳಗಾವಿ/ಅಥಣಿ (ಜು.27):  ಅಥಣಿ ತಾಲೂಕಿನ ಸತ್ತಿ ಗ್ರಾಮಕ್ಕೂ ಜಲಕಂಟಕ ಎದುರಾಗಿದೆ.  ಸತ್ತಿ ಗ್ರಾಮ ಭಾಗಶಃ ಜಲಾವೃತವಾಗಿದೆ. 100ಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ದೇಗುಲ, ದರ್ಗಾ, ಶಾಲೆಗಳು ಮುಳುಗಿವೆ. ಗ್ರಾಮದ ಚಾಮುಂಡೇಶ್ವರಿ ದೇಗುಲ ಬುಡಾನ್‌ಸಾಬ್ ದರ್ಗಾ ಜಲಾವೃತವಾಗಿದೆ.

ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

ಮನೆ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಸಂತ್ರಸ್ತರು ತೆರಳಿದ್ದಾರೆ. ಗ್ರಾಮದ ಉಳಿದ ಜನರಲ್ಲೂ ತೀವ್ರ ಆತಂಕ ಮನೆ ಮಾಡಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!