ಸುತ್ತುವರೆದ ಪ್ರವಾಹ : ಇಡೀ ಊರು ತೊರೆದ ಗ್ರಾಮಸ್ಥರು

ಸುತ್ತುವರೆದ ಪ್ರವಾಹ : ಇಡೀ ಊರು ತೊರೆದ ಗ್ರಾಮಸ್ಥರು

Suvarna News   | Asianet News
Published : Jul 27, 2021, 01:17 PM IST

ಅಥಣಿ ಹುಲಗಬಾಳ ಗ್ರಾಮವನ್ನು ಪ್ರವಾಹ ಸಂಪೂರ್ಣವಾಗಿ ಸುತ್ತುವರೆದಿದ್ದು, ಸತತ ಮೂರನೇ ಬಾರಿ ಹುಲಗಬಾಳ ಗ್ರಾಮ ಜಲಾವೃತವಾಗಿದೆ.  ಗ್ರಾಮದ ದಲಿತ ಕಾಲೋನಿ‌ಯ ಮನೆಗಳು ಸಂಪೂರ್ಣ ಮುಳುಗಡೆಯಾಗಿದೆ.

ಏಕಾಏಕಿ ಪ್ರವಾಹದ ನೀರು ಬರುತ್ತಿದ್ದಂತೆ ರಾತ್ರೋರಾತ್ರಿ ಮನೆಗಳನ್ನ ಜನ ಬಿಟ್ಟು ಹೋಗಿದ್ದಾರೆ. ದಲಿತ ಕಾಲೋನಿಯ 60ಕ್ಕೂ ಅಧಿಕ ಮನೆಗಳು ಮುಳುಗಡೆಯಾಗಿವೆ. ಮನೆಗೆ ಬೀಗ ಹಾಕಿ ಜನರು ತೆರಳಿದ್ದಾರೆ. 

ಬೆಳಗಾವಿ/ಅಥಣಿ(ಜು.27):  ಅಥಣಿ ಹುಲಗಬಾಳ ಗ್ರಾಮವನ್ನು ಪ್ರವಾಹ ಸಂಪೂರ್ಣವಾಗಿ ಸುತ್ತುವರೆದಿದ್ದು, ಸತತ ಮೂರನೇ ಬಾರಿ ಹುಲಗಬಾಳ ಗ್ರಾಮ ಜಲಾವೃತವಾಗಿದೆ.  ಗ್ರಾಮದ ದಲಿತ ಕಾಲೋನಿ‌ಯ ಮನೆಗಳು ಸಂಪೂರ್ಣ ಮುಳುಗಡೆಯಾಗಿದೆ.

ಪ್ರವಾಹಕ್ಕೆ ಸಂಪೂರ್ಣ ಮುಳುಗಿದ ಸೇತುವೆ : ಸಂಪರ್ಕ ಕಟ್

ಏಕಾಏಕಿ ಪ್ರವಾಹದ ನೀರು ಬರುತ್ತಿದ್ದಂತೆ ರಾತ್ರೋರಾತ್ರಿ ಮನೆಗಳನ್ನ ಜನ ಬಿಟ್ಟು ಹೋಗಿದ್ದಾರೆ. ದಲಿತ ಕಾಲೋನಿಯ 60ಕ್ಕೂ ಅಧಿಕ ಮನೆಗಳು ಮುಳುಗಡೆಯಾಗಿವೆ. ಮನೆಗೆ ಬೀಗ ಹಾಕಿ ಜನರು ತೆರಳಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!