ಸುತ್ತುವರೆದ ಪ್ರವಾಹ : ಇಡೀ ಊರು ತೊರೆದ ಗ್ರಾಮಸ್ಥರು

ಸುತ್ತುವರೆದ ಪ್ರವಾಹ : ಇಡೀ ಊರು ತೊರೆದ ಗ್ರಾಮಸ್ಥರು

Suvarna News   | Asianet News
Published : Jul 27, 2021, 01:17 PM IST

ಅಥಣಿ ಹುಲಗಬಾಳ ಗ್ರಾಮವನ್ನು ಪ್ರವಾಹ ಸಂಪೂರ್ಣವಾಗಿ ಸುತ್ತುವರೆದಿದ್ದು, ಸತತ ಮೂರನೇ ಬಾರಿ ಹುಲಗಬಾಳ ಗ್ರಾಮ ಜಲಾವೃತವಾಗಿದೆ.  ಗ್ರಾಮದ ದಲಿತ ಕಾಲೋನಿ‌ಯ ಮನೆಗಳು ಸಂಪೂರ್ಣ ಮುಳುಗಡೆಯಾಗಿದೆ.

ಏಕಾಏಕಿ ಪ್ರವಾಹದ ನೀರು ಬರುತ್ತಿದ್ದಂತೆ ರಾತ್ರೋರಾತ್ರಿ ಮನೆಗಳನ್ನ ಜನ ಬಿಟ್ಟು ಹೋಗಿದ್ದಾರೆ. ದಲಿತ ಕಾಲೋನಿಯ 60ಕ್ಕೂ ಅಧಿಕ ಮನೆಗಳು ಮುಳುಗಡೆಯಾಗಿವೆ. ಮನೆಗೆ ಬೀಗ ಹಾಕಿ ಜನರು ತೆರಳಿದ್ದಾರೆ. 

ಬೆಳಗಾವಿ/ಅಥಣಿ(ಜು.27):  ಅಥಣಿ ಹುಲಗಬಾಳ ಗ್ರಾಮವನ್ನು ಪ್ರವಾಹ ಸಂಪೂರ್ಣವಾಗಿ ಸುತ್ತುವರೆದಿದ್ದು, ಸತತ ಮೂರನೇ ಬಾರಿ ಹುಲಗಬಾಳ ಗ್ರಾಮ ಜಲಾವೃತವಾಗಿದೆ.  ಗ್ರಾಮದ ದಲಿತ ಕಾಲೋನಿ‌ಯ ಮನೆಗಳು ಸಂಪೂರ್ಣ ಮುಳುಗಡೆಯಾಗಿದೆ.

ಪ್ರವಾಹಕ್ಕೆ ಸಂಪೂರ್ಣ ಮುಳುಗಿದ ಸೇತುವೆ : ಸಂಪರ್ಕ ಕಟ್

ಏಕಾಏಕಿ ಪ್ರವಾಹದ ನೀರು ಬರುತ್ತಿದ್ದಂತೆ ರಾತ್ರೋರಾತ್ರಿ ಮನೆಗಳನ್ನ ಜನ ಬಿಟ್ಟು ಹೋಗಿದ್ದಾರೆ. ದಲಿತ ಕಾಲೋನಿಯ 60ಕ್ಕೂ ಅಧಿಕ ಮನೆಗಳು ಮುಳುಗಡೆಯಾಗಿವೆ. ಮನೆಗೆ ಬೀಗ ಹಾಕಿ ಜನರು ತೆರಳಿದ್ದಾರೆ. 

24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ