ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

Published : Jul 27, 2021, 01:42 PM IST

ಜೀವ ಉಳಿಸಿಕೊಳ್ಳಲು ಕೃಷ್ಣಾನದಿ ತೀರದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಈ ದೃಶ್ಯಗಳನ್ನ‌ ನೋಡಿದರೆ ಮನ ಕಲುಕುತ್ತದೆ. ಪ್ರವಾಹ ಪೀಡಿತ ಅಥಣಿ ತಾಲೂಕಿನ ಗ್ರಾಮಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಡಿದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.
 

ಬೆಳಗಾವಿ/ಅಥಣಿ (ಜು.27):  ಜೀವ ಉಳಿಸಿಕೊಳ್ಳಲು ಕೃಷ್ಣಾನದಿ ತೀರದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಈ ದೃಶ್ಯಗಳನ್ನ‌ ನೋಡಿದರೆ ಮನ ಕಲುಕುತ್ತದೆ. ಪ್ರವಾಹ ಪೀಡಿತ ಅಥಣಿ ತಾಲೂಕಿನ ಗ್ರಾಮಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಡಿದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.

ಸುತ್ತುವರೆದ ಪ್ರವಾಹ : ಇಡೀ ಊರು ತೊರೆದ ಗ್ರಾಮಸ್ಥರು

ಟ್ರಾಕ್ಟರ್, ವಾಹನಗಳ ಮೂಲಕ ತಂಡೋಪ ತಂಡವಾಗಿ ಸುರಕ್ಷಿರ ಸ್ಥಳಗಳಿಗೆ ಜನರ ವಲಸೆ!! ನಡುಗಡ್ಡೆಯಾದ ಅಥಣಿ ತಾಲೂಕಿನ ಹುಲಗಬಾಳಿ, ತೀರ್ಥ, ಸಪ್ತಸಾಗರ ದರೂರು ಗ್ರಾಮಗಳು ಎಲ್ಲ, ಟ್ರಾಕ್ಟರ್‌ಗಳಲ್ಲಿ ಮಕ್ಕಳು, ಜಾನುವಾರು, ಮನೆ ಸಾಮಾನುಗಳನ್ನ ತುಂಬಿಕೊಂಡು ಮನೆಗಳನ್ನ ಬಿಡ್ತಿರೋ ಜನರನ್ನು ಇಲ್ಲಿ ಕಾಣಬಹುದು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!