ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

Suvarna News   | stockphoto
Published : Jul 27, 2021, 01:42 PM IST

ಜೀವ ಉಳಿಸಿಕೊಳ್ಳಲು ಕೃಷ್ಣಾನದಿ ತೀರದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಈ ದೃಶ್ಯಗಳನ್ನ‌ ನೋಡಿದರೆ ಮನ ಕಲುಕುತ್ತದೆ. ಪ್ರವಾಹ ಪೀಡಿತ ಅಥಣಿ ತಾಲೂಕಿನ ಗ್ರಾಮಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಡಿದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.
 

ಬೆಳಗಾವಿ/ಅಥಣಿ (ಜು.27):  ಜೀವ ಉಳಿಸಿಕೊಳ್ಳಲು ಕೃಷ್ಣಾನದಿ ತೀರದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಈ ದೃಶ್ಯಗಳನ್ನ‌ ನೋಡಿದರೆ ಮನ ಕಲುಕುತ್ತದೆ. ಪ್ರವಾಹ ಪೀಡಿತ ಅಥಣಿ ತಾಲೂಕಿನ ಗ್ರಾಮಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಡಿದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.

ಸುತ್ತುವರೆದ ಪ್ರವಾಹ : ಇಡೀ ಊರು ತೊರೆದ ಗ್ರಾಮಸ್ಥರು

ಟ್ರಾಕ್ಟರ್, ವಾಹನಗಳ ಮೂಲಕ ತಂಡೋಪ ತಂಡವಾಗಿ ಸುರಕ್ಷಿರ ಸ್ಥಳಗಳಿಗೆ ಜನರ ವಲಸೆ!! ನಡುಗಡ್ಡೆಯಾದ ಅಥಣಿ ತಾಲೂಕಿನ ಹುಲಗಬಾಳಿ, ತೀರ್ಥ, ಸಪ್ತಸಾಗರ ದರೂರು ಗ್ರಾಮಗಳು ಎಲ್ಲ, ಟ್ರಾಕ್ಟರ್‌ಗಳಲ್ಲಿ ಮಕ್ಕಳು, ಜಾನುವಾರು, ಮನೆ ಸಾಮಾನುಗಳನ್ನ ತುಂಬಿಕೊಂಡು ಮನೆಗಳನ್ನ ಬಿಡ್ತಿರೋ ಜನರನ್ನು ಇಲ್ಲಿ ಕಾಣಬಹುದು.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!