ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

Suvarna News   | stockphoto
Published : Jul 27, 2021, 01:42 PM IST

ಜೀವ ಉಳಿಸಿಕೊಳ್ಳಲು ಕೃಷ್ಣಾನದಿ ತೀರದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಈ ದೃಶ್ಯಗಳನ್ನ‌ ನೋಡಿದರೆ ಮನ ಕಲುಕುತ್ತದೆ. ಪ್ರವಾಹ ಪೀಡಿತ ಅಥಣಿ ತಾಲೂಕಿನ ಗ್ರಾಮಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಡಿದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.
 

ಬೆಳಗಾವಿ/ಅಥಣಿ (ಜು.27):  ಜೀವ ಉಳಿಸಿಕೊಳ್ಳಲು ಕೃಷ್ಣಾನದಿ ತೀರದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಈ ದೃಶ್ಯಗಳನ್ನ‌ ನೋಡಿದರೆ ಮನ ಕಲುಕುತ್ತದೆ. ಪ್ರವಾಹ ಪೀಡಿತ ಅಥಣಿ ತಾಲೂಕಿನ ಗ್ರಾಮಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಡಿದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.

ಸುತ್ತುವರೆದ ಪ್ರವಾಹ : ಇಡೀ ಊರು ತೊರೆದ ಗ್ರಾಮಸ್ಥರು

ಟ್ರಾಕ್ಟರ್, ವಾಹನಗಳ ಮೂಲಕ ತಂಡೋಪ ತಂಡವಾಗಿ ಸುರಕ್ಷಿರ ಸ್ಥಳಗಳಿಗೆ ಜನರ ವಲಸೆ!! ನಡುಗಡ್ಡೆಯಾದ ಅಥಣಿ ತಾಲೂಕಿನ ಹುಲಗಬಾಳಿ, ತೀರ್ಥ, ಸಪ್ತಸಾಗರ ದರೂರು ಗ್ರಾಮಗಳು ಎಲ್ಲ, ಟ್ರಾಕ್ಟರ್‌ಗಳಲ್ಲಿ ಮಕ್ಕಳು, ಜಾನುವಾರು, ಮನೆ ಸಾಮಾನುಗಳನ್ನ ತುಂಬಿಕೊಂಡು ಮನೆಗಳನ್ನ ಬಿಡ್ತಿರೋ ಜನರನ್ನು ಇಲ್ಲಿ ಕಾಣಬಹುದು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?