ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

Suvarna News   | stockphoto
Published : Jul 27, 2021, 01:42 PM IST

ಜೀವ ಉಳಿಸಿಕೊಳ್ಳಲು ಕೃಷ್ಣಾನದಿ ತೀರದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಈ ದೃಶ್ಯಗಳನ್ನ‌ ನೋಡಿದರೆ ಮನ ಕಲುಕುತ್ತದೆ. ಪ್ರವಾಹ ಪೀಡಿತ ಅಥಣಿ ತಾಲೂಕಿನ ಗ್ರಾಮಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಡಿದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.
 

ಬೆಳಗಾವಿ/ಅಥಣಿ (ಜು.27):  ಜೀವ ಉಳಿಸಿಕೊಳ್ಳಲು ಕೃಷ್ಣಾನದಿ ತೀರದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಈ ದೃಶ್ಯಗಳನ್ನ‌ ನೋಡಿದರೆ ಮನ ಕಲುಕುತ್ತದೆ. ಪ್ರವಾಹ ಪೀಡಿತ ಅಥಣಿ ತಾಲೂಕಿನ ಗ್ರಾಮಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಡಿದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.

ಸುತ್ತುವರೆದ ಪ್ರವಾಹ : ಇಡೀ ಊರು ತೊರೆದ ಗ್ರಾಮಸ್ಥರು

ಟ್ರಾಕ್ಟರ್, ವಾಹನಗಳ ಮೂಲಕ ತಂಡೋಪ ತಂಡವಾಗಿ ಸುರಕ್ಷಿರ ಸ್ಥಳಗಳಿಗೆ ಜನರ ವಲಸೆ!! ನಡುಗಡ್ಡೆಯಾದ ಅಥಣಿ ತಾಲೂಕಿನ ಹುಲಗಬಾಳಿ, ತೀರ್ಥ, ಸಪ್ತಸಾಗರ ದರೂರು ಗ್ರಾಮಗಳು ಎಲ್ಲ, ಟ್ರಾಕ್ಟರ್‌ಗಳಲ್ಲಿ ಮಕ್ಕಳು, ಜಾನುವಾರು, ಮನೆ ಸಾಮಾನುಗಳನ್ನ ತುಂಬಿಕೊಂಡು ಮನೆಗಳನ್ನ ಬಿಡ್ತಿರೋ ಜನರನ್ನು ಇಲ್ಲಿ ಕಾಣಬಹುದು.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!