ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

Suvarna News   | stockphoto
Published : Jul 27, 2021, 01:42 PM IST

ಜೀವ ಉಳಿಸಿಕೊಳ್ಳಲು ಕೃಷ್ಣಾನದಿ ತೀರದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಈ ದೃಶ್ಯಗಳನ್ನ‌ ನೋಡಿದರೆ ಮನ ಕಲುಕುತ್ತದೆ. ಪ್ರವಾಹ ಪೀಡಿತ ಅಥಣಿ ತಾಲೂಕಿನ ಗ್ರಾಮಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಡಿದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.
 

ಬೆಳಗಾವಿ/ಅಥಣಿ (ಜು.27):  ಜೀವ ಉಳಿಸಿಕೊಳ್ಳಲು ಕೃಷ್ಣಾನದಿ ತೀರದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಈ ದೃಶ್ಯಗಳನ್ನ‌ ನೋಡಿದರೆ ಮನ ಕಲುಕುತ್ತದೆ. ಪ್ರವಾಹ ಪೀಡಿತ ಅಥಣಿ ತಾಲೂಕಿನ ಗ್ರಾಮಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಡಿದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.

ಸುತ್ತುವರೆದ ಪ್ರವಾಹ : ಇಡೀ ಊರು ತೊರೆದ ಗ್ರಾಮಸ್ಥರು

ಟ್ರಾಕ್ಟರ್, ವಾಹನಗಳ ಮೂಲಕ ತಂಡೋಪ ತಂಡವಾಗಿ ಸುರಕ್ಷಿರ ಸ್ಥಳಗಳಿಗೆ ಜನರ ವಲಸೆ!! ನಡುಗಡ್ಡೆಯಾದ ಅಥಣಿ ತಾಲೂಕಿನ ಹುಲಗಬಾಳಿ, ತೀರ್ಥ, ಸಪ್ತಸಾಗರ ದರೂರು ಗ್ರಾಮಗಳು ಎಲ್ಲ, ಟ್ರಾಕ್ಟರ್‌ಗಳಲ್ಲಿ ಮಕ್ಕಳು, ಜಾನುವಾರು, ಮನೆ ಸಾಮಾನುಗಳನ್ನ ತುಂಬಿಕೊಂಡು ಮನೆಗಳನ್ನ ಬಿಡ್ತಿರೋ ಜನರನ್ನು ಇಲ್ಲಿ ಕಾಣಬಹುದು.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?