ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

Suvarna News   | stockphoto
Published : Jul 27, 2021, 01:42 PM IST

ಜೀವ ಉಳಿಸಿಕೊಳ್ಳಲು ಕೃಷ್ಣಾನದಿ ತೀರದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಈ ದೃಶ್ಯಗಳನ್ನ‌ ನೋಡಿದರೆ ಮನ ಕಲುಕುತ್ತದೆ. ಪ್ರವಾಹ ಪೀಡಿತ ಅಥಣಿ ತಾಲೂಕಿನ ಗ್ರಾಮಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಡಿದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.
 

ಬೆಳಗಾವಿ/ಅಥಣಿ (ಜು.27):  ಜೀವ ಉಳಿಸಿಕೊಳ್ಳಲು ಕೃಷ್ಣಾನದಿ ತೀರದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಈ ದೃಶ್ಯಗಳನ್ನ‌ ನೋಡಿದರೆ ಮನ ಕಲುಕುತ್ತದೆ. ಪ್ರವಾಹ ಪೀಡಿತ ಅಥಣಿ ತಾಲೂಕಿನ ಗ್ರಾಮಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಡಿದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.

ಸುತ್ತುವರೆದ ಪ್ರವಾಹ : ಇಡೀ ಊರು ತೊರೆದ ಗ್ರಾಮಸ್ಥರು

ಟ್ರಾಕ್ಟರ್, ವಾಹನಗಳ ಮೂಲಕ ತಂಡೋಪ ತಂಡವಾಗಿ ಸುರಕ್ಷಿರ ಸ್ಥಳಗಳಿಗೆ ಜನರ ವಲಸೆ!! ನಡುಗಡ್ಡೆಯಾದ ಅಥಣಿ ತಾಲೂಕಿನ ಹುಲಗಬಾಳಿ, ತೀರ್ಥ, ಸಪ್ತಸಾಗರ ದರೂರು ಗ್ರಾಮಗಳು ಎಲ್ಲ, ಟ್ರಾಕ್ಟರ್‌ಗಳಲ್ಲಿ ಮಕ್ಕಳು, ಜಾನುವಾರು, ಮನೆ ಸಾಮಾನುಗಳನ್ನ ತುಂಬಿಕೊಂಡು ಮನೆಗಳನ್ನ ಬಿಡ್ತಿರೋ ಜನರನ್ನು ಇಲ್ಲಿ ಕಾಣಬಹುದು.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!