ಇಂದಿನಿಂದ ಸರ್ಕಾರಿ ನೌಕರರ ಪ್ರತಿಭಟನೆ: ಎಂದಿನಂತೆ ಬಸ್'ಗಳ ಸಂಚಾರ

ಇಂದಿನಿಂದ ಸರ್ಕಾರಿ ನೌಕರರ ಪ್ರತಿಭಟನೆ: ಎಂದಿನಂತೆ ಬಸ್'ಗಳ ಸಂಚಾರ

Published : Mar 01, 2023, 10:54 AM IST

ಇಂದಿನಿಂದ ಸರ್ಕಾರಿ ನೌಕರರ ಪ್ರತಿಭಟನೆ ನಡೆಯುತ್ತಿದ್ದು, ಬಸ್‌ ಸಂಚಾರದಲ್ಲಿ ಯಾವುದೇ ರೀತಿಯ ತೊಂದರೆಯಿಲ್ಲ ಎಂದು ತಿಳಿದು ಬಂದಿದೆ.
 

ಇಂದಿನಿಂದ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘದ ಪ್ರತಿಭಟನೆ ನಡೆಯುತ್ತಿದೆ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಂದ್‌'ಗೆ ಬಾಹ್ಯ ಬೆಂಬಲ ನೀಡಿದ್ದು, ಬಸ್‌ ಸಂಚಾರದಲ್ಲಿ ಯಾವುದೇ ರೀತಿಯ ತೊಂದರೆಯಿಲ್ಲ. ಎಂದಿನಂತೆ  BMTC ಹಾಗೂ KSRTC ಬಸ್'ಗಳು ಸಂಚರಿಸಲಿವೆ. ಮೆಜೆಸ್ಟಿಕ್‌ನಲ್ಲಿ ಎಂದಿನಂತೆ ಬಸ್‌ಗಳ ಸಂಚಾರ ಆರಂಭ ಆಗಿದ್ದು, ಸರ್ಕಾರಿ ನೌಕರರ ಮನವೊಲಿಸಲು ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ. ಸರ್ಕಾರಿ ನೌಕರರ ಮುಷ್ಕರಕ್ಕೆ 42 ಸರ್ಕಾರಿ ಇಲಾಖೆಗಳು ಸಾಥ್‌ ನೀಡಿದ್ದು, ಬಿಬಿಎಂಪಿಯ ಎಲ್ಲಾ ಕಚೇರಿಗಳು ಇಂದು ಮುಷ್ಕರದಲ್ಲಿ ಭಾಗಿ ಆಗಲಿವೆ.
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!