ಕೊರೋನಾ ಇನ್ನೂ ಹೋಗಿಲ್ಲ ಸ್ವಾಮಿ: ಬೆಳಗಾವಿ ಗಡಿಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..!

ಕೊರೋನಾ ಇನ್ನೂ ಹೋಗಿಲ್ಲ ಸ್ವಾಮಿ: ಬೆಳಗಾವಿ ಗಡಿಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..!

Suvarna News   | Asianet News
Published : Jul 11, 2021, 10:25 AM IST

* ಗಡಿಯಲ್ಲಿ ಅಧಿಕಾರಿಗಳ ಬೇಕಾಬಿಟ್ಟಿ ತಪಾಸಣೆ
* ಕೊರೋನಾ ಮೂರನೇ ಅಲೆ ಭೀತಿ ಈಗಲೇ ಶುರು
* ಜನರ ಬಿಂದಾಸ್‌ ಓಡಾಟ
 

ಬೆಳಗಾವಿ(ಜು.11):  ಕೊರೋನಾ ಕೇಸ್‌ಗಳು ಕಡಿಮೆಯಾಗುತ್ತಿದ್ದಂತೆ ರಾಜ್ಯದಲ್ಲಿ ಅನ್‌ಲಾಕ್‌ ಮಾಡಲಾಗಿದೆ. ಅದರೆ, ಕೊರೋನಾ ವೈರಸ್‌ ಇನ್ನೂ ಹೋಗಿಲ್ಲ. ಜನರು ಮಾತ್ರ ಫುಲ್‌ ಬಿಂದಾಸ್‌ ಆಗಿ ಓಡಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚುತ್ತಿದ್ರೂ ಬೆಳಗಾವಿ ಗಡಿ ಭಾಗದಲ್ಲಿ ಜನರು ಮಾತ್ರ ಎಚ್ಚೆತ್ತುಕೊಳ್ಳುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ಗಡಿಯಲ್ಲಿ ಅಧಿಕಾರಿಗಳು ಬೇಕಾಬಿಟ್ಟಿ ತಪಾಸಣೆ ನಡೆಸುತ್ತಿದ್ದಾರೆ. ಇದರಿಂದ ಕೊರೋನಾ ಮೂರನೇ ಅಲೆ ಭೀತಿ ಈಗಲೇ ಶುರುವಾಗಿದೆ.  ಇನ್ನು ಕೋವಿಡ್‌ ನಿಯಮಗಳನ್ನ ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ  ಸರ್ಕಾರ ಕೂಡ ನಿರ್ಲಕ್ಷ್ಯವಹಿಸಿದೆ. 

3ನೇ ಅಲೆ ಬಗ್ಗೆ ಆತಂಕಕಾರಿ ಮಾಹಿತಿ : ಎಚ್ಚರಿಸಿದ ವೈದ್ಯರು

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!