ಕೊರೋನಾ ಇನ್ನೂ ಹೋಗಿಲ್ಲ ಸ್ವಾಮಿ: ಬೆಳಗಾವಿ ಗಡಿಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..!

ಕೊರೋನಾ ಇನ್ನೂ ಹೋಗಿಲ್ಲ ಸ್ವಾಮಿ: ಬೆಳಗಾವಿ ಗಡಿಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..!

Suvarna News   | Asianet News
Published : Jul 11, 2021, 10:25 AM IST

* ಗಡಿಯಲ್ಲಿ ಅಧಿಕಾರಿಗಳ ಬೇಕಾಬಿಟ್ಟಿ ತಪಾಸಣೆ
* ಕೊರೋನಾ ಮೂರನೇ ಅಲೆ ಭೀತಿ ಈಗಲೇ ಶುರು
* ಜನರ ಬಿಂದಾಸ್‌ ಓಡಾಟ
 

ಬೆಳಗಾವಿ(ಜು.11):  ಕೊರೋನಾ ಕೇಸ್‌ಗಳು ಕಡಿಮೆಯಾಗುತ್ತಿದ್ದಂತೆ ರಾಜ್ಯದಲ್ಲಿ ಅನ್‌ಲಾಕ್‌ ಮಾಡಲಾಗಿದೆ. ಅದರೆ, ಕೊರೋನಾ ವೈರಸ್‌ ಇನ್ನೂ ಹೋಗಿಲ್ಲ. ಜನರು ಮಾತ್ರ ಫುಲ್‌ ಬಿಂದಾಸ್‌ ಆಗಿ ಓಡಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚುತ್ತಿದ್ರೂ ಬೆಳಗಾವಿ ಗಡಿ ಭಾಗದಲ್ಲಿ ಜನರು ಮಾತ್ರ ಎಚ್ಚೆತ್ತುಕೊಳ್ಳುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ಗಡಿಯಲ್ಲಿ ಅಧಿಕಾರಿಗಳು ಬೇಕಾಬಿಟ್ಟಿ ತಪಾಸಣೆ ನಡೆಸುತ್ತಿದ್ದಾರೆ. ಇದರಿಂದ ಕೊರೋನಾ ಮೂರನೇ ಅಲೆ ಭೀತಿ ಈಗಲೇ ಶುರುವಾಗಿದೆ.  ಇನ್ನು ಕೋವಿಡ್‌ ನಿಯಮಗಳನ್ನ ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ  ಸರ್ಕಾರ ಕೂಡ ನಿರ್ಲಕ್ಷ್ಯವಹಿಸಿದೆ. 

3ನೇ ಅಲೆ ಬಗ್ಗೆ ಆತಂಕಕಾರಿ ಮಾಹಿತಿ : ಎಚ್ಚರಿಸಿದ ವೈದ್ಯರು

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!