ಕೊರೋನಾ ಇನ್ನೂ ಹೋಗಿಲ್ಲ ಸ್ವಾಮಿ: ಬೆಳಗಾವಿ ಗಡಿಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..!

ಕೊರೋನಾ ಇನ್ನೂ ಹೋಗಿಲ್ಲ ಸ್ವಾಮಿ: ಬೆಳಗಾವಿ ಗಡಿಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..!

Suvarna News   | Asianet News
Published : Jul 11, 2021, 10:25 AM IST

* ಗಡಿಯಲ್ಲಿ ಅಧಿಕಾರಿಗಳ ಬೇಕಾಬಿಟ್ಟಿ ತಪಾಸಣೆ
* ಕೊರೋನಾ ಮೂರನೇ ಅಲೆ ಭೀತಿ ಈಗಲೇ ಶುರು
* ಜನರ ಬಿಂದಾಸ್‌ ಓಡಾಟ
 

ಬೆಳಗಾವಿ(ಜು.11):  ಕೊರೋನಾ ಕೇಸ್‌ಗಳು ಕಡಿಮೆಯಾಗುತ್ತಿದ್ದಂತೆ ರಾಜ್ಯದಲ್ಲಿ ಅನ್‌ಲಾಕ್‌ ಮಾಡಲಾಗಿದೆ. ಅದರೆ, ಕೊರೋನಾ ವೈರಸ್‌ ಇನ್ನೂ ಹೋಗಿಲ್ಲ. ಜನರು ಮಾತ್ರ ಫುಲ್‌ ಬಿಂದಾಸ್‌ ಆಗಿ ಓಡಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚುತ್ತಿದ್ರೂ ಬೆಳಗಾವಿ ಗಡಿ ಭಾಗದಲ್ಲಿ ಜನರು ಮಾತ್ರ ಎಚ್ಚೆತ್ತುಕೊಳ್ಳುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ಗಡಿಯಲ್ಲಿ ಅಧಿಕಾರಿಗಳು ಬೇಕಾಬಿಟ್ಟಿ ತಪಾಸಣೆ ನಡೆಸುತ್ತಿದ್ದಾರೆ. ಇದರಿಂದ ಕೊರೋನಾ ಮೂರನೇ ಅಲೆ ಭೀತಿ ಈಗಲೇ ಶುರುವಾಗಿದೆ.  ಇನ್ನು ಕೋವಿಡ್‌ ನಿಯಮಗಳನ್ನ ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ  ಸರ್ಕಾರ ಕೂಡ ನಿರ್ಲಕ್ಷ್ಯವಹಿಸಿದೆ. 

3ನೇ ಅಲೆ ಬಗ್ಗೆ ಆತಂಕಕಾರಿ ಮಾಹಿತಿ : ಎಚ್ಚರಿಸಿದ ವೈದ್ಯರು

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?