ಕೊರೋನಾ ಇನ್ನೂ ಹೋಗಿಲ್ಲ ಸ್ವಾಮಿ: ಬೆಳಗಾವಿ ಗಡಿಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..!

ಕೊರೋನಾ ಇನ್ನೂ ಹೋಗಿಲ್ಲ ಸ್ವಾಮಿ: ಬೆಳಗಾವಿ ಗಡಿಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..!

Suvarna News   | Asianet News
Published : Jul 11, 2021, 10:25 AM IST

* ಗಡಿಯಲ್ಲಿ ಅಧಿಕಾರಿಗಳ ಬೇಕಾಬಿಟ್ಟಿ ತಪಾಸಣೆ
* ಕೊರೋನಾ ಮೂರನೇ ಅಲೆ ಭೀತಿ ಈಗಲೇ ಶುರು
* ಜನರ ಬಿಂದಾಸ್‌ ಓಡಾಟ
 

ಬೆಳಗಾವಿ(ಜು.11):  ಕೊರೋನಾ ಕೇಸ್‌ಗಳು ಕಡಿಮೆಯಾಗುತ್ತಿದ್ದಂತೆ ರಾಜ್ಯದಲ್ಲಿ ಅನ್‌ಲಾಕ್‌ ಮಾಡಲಾಗಿದೆ. ಅದರೆ, ಕೊರೋನಾ ವೈರಸ್‌ ಇನ್ನೂ ಹೋಗಿಲ್ಲ. ಜನರು ಮಾತ್ರ ಫುಲ್‌ ಬಿಂದಾಸ್‌ ಆಗಿ ಓಡಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚುತ್ತಿದ್ರೂ ಬೆಳಗಾವಿ ಗಡಿ ಭಾಗದಲ್ಲಿ ಜನರು ಮಾತ್ರ ಎಚ್ಚೆತ್ತುಕೊಳ್ಳುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ಗಡಿಯಲ್ಲಿ ಅಧಿಕಾರಿಗಳು ಬೇಕಾಬಿಟ್ಟಿ ತಪಾಸಣೆ ನಡೆಸುತ್ತಿದ್ದಾರೆ. ಇದರಿಂದ ಕೊರೋನಾ ಮೂರನೇ ಅಲೆ ಭೀತಿ ಈಗಲೇ ಶುರುವಾಗಿದೆ.  ಇನ್ನು ಕೋವಿಡ್‌ ನಿಯಮಗಳನ್ನ ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ  ಸರ್ಕಾರ ಕೂಡ ನಿರ್ಲಕ್ಷ್ಯವಹಿಸಿದೆ. 

3ನೇ ಅಲೆ ಬಗ್ಗೆ ಆತಂಕಕಾರಿ ಮಾಹಿತಿ : ಎಚ್ಚರಿಸಿದ ವೈದ್ಯರು

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!