ಕೊರೋನಾ ಇನ್ನೂ ಹೋಗಿಲ್ಲ ಸ್ವಾಮಿ: ಬೆಳಗಾವಿ ಗಡಿಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..!

ಕೊರೋನಾ ಇನ್ನೂ ಹೋಗಿಲ್ಲ ಸ್ವಾಮಿ: ಬೆಳಗಾವಿ ಗಡಿಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..!

Suvarna News   | Asianet News
Published : Jul 11, 2021, 10:25 AM IST

* ಗಡಿಯಲ್ಲಿ ಅಧಿಕಾರಿಗಳ ಬೇಕಾಬಿಟ್ಟಿ ತಪಾಸಣೆ
* ಕೊರೋನಾ ಮೂರನೇ ಅಲೆ ಭೀತಿ ಈಗಲೇ ಶುರು
* ಜನರ ಬಿಂದಾಸ್‌ ಓಡಾಟ
 

ಬೆಳಗಾವಿ(ಜು.11):  ಕೊರೋನಾ ಕೇಸ್‌ಗಳು ಕಡಿಮೆಯಾಗುತ್ತಿದ್ದಂತೆ ರಾಜ್ಯದಲ್ಲಿ ಅನ್‌ಲಾಕ್‌ ಮಾಡಲಾಗಿದೆ. ಅದರೆ, ಕೊರೋನಾ ವೈರಸ್‌ ಇನ್ನೂ ಹೋಗಿಲ್ಲ. ಜನರು ಮಾತ್ರ ಫುಲ್‌ ಬಿಂದಾಸ್‌ ಆಗಿ ಓಡಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚುತ್ತಿದ್ರೂ ಬೆಳಗಾವಿ ಗಡಿ ಭಾಗದಲ್ಲಿ ಜನರು ಮಾತ್ರ ಎಚ್ಚೆತ್ತುಕೊಳ್ಳುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ಗಡಿಯಲ್ಲಿ ಅಧಿಕಾರಿಗಳು ಬೇಕಾಬಿಟ್ಟಿ ತಪಾಸಣೆ ನಡೆಸುತ್ತಿದ್ದಾರೆ. ಇದರಿಂದ ಕೊರೋನಾ ಮೂರನೇ ಅಲೆ ಭೀತಿ ಈಗಲೇ ಶುರುವಾಗಿದೆ.  ಇನ್ನು ಕೋವಿಡ್‌ ನಿಯಮಗಳನ್ನ ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ  ಸರ್ಕಾರ ಕೂಡ ನಿರ್ಲಕ್ಷ್ಯವಹಿಸಿದೆ. 

3ನೇ ಅಲೆ ಬಗ್ಗೆ ಆತಂಕಕಾರಿ ಮಾಹಿತಿ : ಎಚ್ಚರಿಸಿದ ವೈದ್ಯರು

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!