ಸರ್ಕಾರದ ಕೈ ಸೇರಲಿದೆಯಾ ಮುರುಘಾ ಮಠ: ಸಿಎಂ ಬೊಮ್ಮಾಯಿ ಅಂತಿಮ ನಿರ್ಧಾರ

ಸರ್ಕಾರದ ಕೈ ಸೇರಲಿದೆಯಾ ಮುರುಘಾ ಮಠ: ಸಿಎಂ ಬೊಮ್ಮಾಯಿ ಅಂತಿಮ ನಿರ್ಧಾರ

Published : Nov 16, 2022, 03:47 PM IST

ಮುರುಘಾ ಮಠದ ಶ್ರೀಗಳು ಜೈಲು ‌ಸೇರಿದ ಬಳಿಕ ಅನೇಕ ಬೆಳವಣಿಗೆಗಳು ನಡೆದಿದ್ದು, ಈ ಕುರಿತಾದ ವರದಿ ರಾಜ್ಯ ಸರ್ಕಾರದ ಕೈ ಸೇರಲಿದೆ. 
 

ಚಿತ್ರದುರ್ಗ(ನ16):ಮುರುಘಾ ಮಠದ ಆಡಳಿತದ ಭವಿಷ್ಯ ಇದೀಗ ರಾಜ್ಯ ಸರ್ಕಾರ ನಿರ್ಧರಿಸಲಿದ್ದು, ಮಠವನ್ನು ಸರ್ಕಾರ ವಶಕ್ಕೆ ಪಡೆಯತ್ತಾ ಎಂಬ ಚರ್ಚೆ ಶುರುವಾಗಿದೆ. ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಚಿತ್ರದುರ್ಗ ಡಿಸಿ ದಿವ್ಯ ಪ್ರಭು ಅವರಿಂದ ಕಂದಾಯ ಇಲಾಖೆಗೆ ವರದಿ ಸಲ್ಲಿಕೆಯಾಗಿದ್ದು, ಇಂದು ಸಂಜೆ ಕಂದಾಯು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಮಠದ ಆಡಳಿತಾಧಿಕಾರಿ ನೇಮಕಾತಿಯ ಬಗ್ಗೆ ಡಿಸಿ ವರದಿ ಪರಿಶೀಲಿಸಿ ಅಂತಿಮ ನಿರ್ಧಾರವನ್ನು ಸಿಎಂ ಬೊಮ್ಮಾಯಿ ತೆಗೆದುಕೊಳ್ಳಲಿದ್ದಾರೆ.

Assembly Election: ಚಾಮುಂಡೇಶ್ವರಿಯಿಂದ ಸ್ಪರ್ಧಿಸುವುದಿಲ್ಲ- ಸಿದ್ದರಾಮಯ್ಯ
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more