ಸರ್ಕಾರದ ಕೈ ಸೇರಲಿದೆಯಾ ಮುರುಘಾ ಮಠ: ಸಿಎಂ ಬೊಮ್ಮಾಯಿ ಅಂತಿಮ ನಿರ್ಧಾರ

ಸರ್ಕಾರದ ಕೈ ಸೇರಲಿದೆಯಾ ಮುರುಘಾ ಮಠ: ಸಿಎಂ ಬೊಮ್ಮಾಯಿ ಅಂತಿಮ ನಿರ್ಧಾರ

Published : Nov 16, 2022, 03:47 PM IST

ಮುರುಘಾ ಮಠದ ಶ್ರೀಗಳು ಜೈಲು ‌ಸೇರಿದ ಬಳಿಕ ಅನೇಕ ಬೆಳವಣಿಗೆಗಳು ನಡೆದಿದ್ದು, ಈ ಕುರಿತಾದ ವರದಿ ರಾಜ್ಯ ಸರ್ಕಾರದ ಕೈ ಸೇರಲಿದೆ. 
 

ಚಿತ್ರದುರ್ಗ(ನ16):ಮುರುಘಾ ಮಠದ ಆಡಳಿತದ ಭವಿಷ್ಯ ಇದೀಗ ರಾಜ್ಯ ಸರ್ಕಾರ ನಿರ್ಧರಿಸಲಿದ್ದು, ಮಠವನ್ನು ಸರ್ಕಾರ ವಶಕ್ಕೆ ಪಡೆಯತ್ತಾ ಎಂಬ ಚರ್ಚೆ ಶುರುವಾಗಿದೆ. ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಚಿತ್ರದುರ್ಗ ಡಿಸಿ ದಿವ್ಯ ಪ್ರಭು ಅವರಿಂದ ಕಂದಾಯ ಇಲಾಖೆಗೆ ವರದಿ ಸಲ್ಲಿಕೆಯಾಗಿದ್ದು, ಇಂದು ಸಂಜೆ ಕಂದಾಯು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಮಠದ ಆಡಳಿತಾಧಿಕಾರಿ ನೇಮಕಾತಿಯ ಬಗ್ಗೆ ಡಿಸಿ ವರದಿ ಪರಿಶೀಲಿಸಿ ಅಂತಿಮ ನಿರ್ಧಾರವನ್ನು ಸಿಎಂ ಬೊಮ್ಮಾಯಿ ತೆಗೆದುಕೊಳ್ಳಲಿದ್ದಾರೆ.

Assembly Election: ಚಾಮುಂಡೇಶ್ವರಿಯಿಂದ ಸ್ಪರ್ಧಿಸುವುದಿಲ್ಲ- ಸಿದ್ದರಾಮಯ್ಯ
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more