ಸರ್ಕಾರದ ದಿಟ್ಟ ತೀರ್ಮಾನ, ಕ್ವಾರಂಟೈನ್ ಗೆ ಹೊಸ ರೂಲ್ಸ್? ಎಷ್ಟು ದಿನ?

ಸರ್ಕಾರದ ದಿಟ್ಟ ತೀರ್ಮಾನ, ಕ್ವಾರಂಟೈನ್ ಗೆ ಹೊಸ ರೂಲ್ಸ್? ಎಷ್ಟು ದಿನ?

Published : Jun 22, 2020, 03:29 PM IST

ಕ್ವಾರಂಟೈನ್ ರೂಲ್ಸ್ ಬದಲು/ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಬಂದರೂ 14 ದಿನಗಳ ಕ್ವಾರಂಟೈನ್ ಕಡ್ಡಾಯ/ ಕರ್ನಾಟಕಕ್ಕೆ ಮಾರಕವಾದ ಮಹಾರಾಷ್ಟ್ರ

ಬೆಂಗಳೂರು(ಜೂ. 22)  ಕೊರೋನಾ ಅಟ್ಟಹಾಸ ಮೆರೆಯುತ್ತಿರುವ ಕಾರಣಕ್ಕೆ ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ. ಯಾವುದೇ ರಾಜ್ಯದಿಂದ ಕರ್ನಾಟಕ ಪ್ರವೇಶ ಮಾಡಿದರೆ 14  ದಿನಗಳ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.

ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬರುವವರಿಗೆ ಈ ರೂಲ್ಸ್

ಟ್ವೀಟ್ ಮೂಲಕ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಮಿತಿ ಮೀರುತ್ತಿದೆ.  ರಾಜ್ಯಾದ್ಯಂತ ಅಧಿಕ ಪ್ರಕರಣ ದಾಖಲಾಗುತ್ತಿದ್ದು ಸರ್ಕಾರ ಹಳೆ ನಿಯಮವನ್ನೇ ಜಾರಿ ಮಾಡಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!