ಕೊರೋನಾ ತಡೆಗೆ ಫೈನಲ್ ಸೂತ್ರ, ಬೆಂಗ್ಳೂರು ಆಗಮನ, ನಿರ್ಗಮನ ಬಂದ್?

ಕೊರೋನಾ ತಡೆಗೆ ಫೈನಲ್ ಸೂತ್ರ, ಬೆಂಗ್ಳೂರು ಆಗಮನ, ನಿರ್ಗಮನ ಬಂದ್?

Published : Jul 11, 2020, 04:17 PM IST

ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕರೋನಾ/ ಅಗತ್ಯ ಸೇವೆ ಹೊರತುಪಡಿಸಿ ಬೆಂಗಳೂರು ಪ್ರವೇಶ ಮತ್ತು ನಿರ್ಗಮನ ಬಂದ್/ ತಜ್ಞರ ಸಮಿತಿ ಶಿಫಾರಸಿಗೆ ಸರ್ಕಾರ ಏನು ಹೇಳುತ್ತದೆ?

ಬೆಂಗಳೂರು(ಜು. 11)  ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ತಡೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೇ ಕಾರಣಕ್ಕೆ ಬೆಂಗಳೂರಿಗೆ ಬರುವ ಮತ್ತು ಹೊರಹೋಗುವ ವಾಹನಗಳ ಮೇಲೆ ನಿರ್ಬಂಧ ಹೇರುವ ಮಾತು ಕೇಳಿಬರುತ್ತಿದೆ.

ಕೊರೋನಾ ತಡೆಗೆ ತಜ್ಞರ ಸಮಿತಿ ಮಾಡಿದ ಪ್ರಮುಖ ಶಿಫಾರಸು

ಸರ್ಕಾರಕ್ಕೆ ತಜ್ಞರ ಸಮಿತಿ ಮೇಲಿಂದ ಮೇಲೆ ಶಿಫಾರಸು ಮಾಡುತ್ತಿದ್ದರೂ ಆರ್ಥಿಕತೆ ಕುಸಿತದ ಕಾರಣಕ್ಕೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದೆ. ಹಾಗಾದರೆ ಈಗ ಸರ್ಕಾರದ ಮುಂದೆ ಇರುವ ಸೂತ್ರಗಳು ಏನು?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!