ಕೊರೋನಾ ತಡೆಗೆ ಫೈನಲ್ ಸೂತ್ರ, ಬೆಂಗ್ಳೂರು ಆಗಮನ, ನಿರ್ಗಮನ ಬಂದ್?

ಕೊರೋನಾ ತಡೆಗೆ ಫೈನಲ್ ಸೂತ್ರ, ಬೆಂಗ್ಳೂರು ಆಗಮನ, ನಿರ್ಗಮನ ಬಂದ್?

Published : Jul 11, 2020, 04:17 PM IST

ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕರೋನಾ/ ಅಗತ್ಯ ಸೇವೆ ಹೊರತುಪಡಿಸಿ ಬೆಂಗಳೂರು ಪ್ರವೇಶ ಮತ್ತು ನಿರ್ಗಮನ ಬಂದ್/ ತಜ್ಞರ ಸಮಿತಿ ಶಿಫಾರಸಿಗೆ ಸರ್ಕಾರ ಏನು ಹೇಳುತ್ತದೆ?

ಬೆಂಗಳೂರು(ಜು. 11)  ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ತಡೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೇ ಕಾರಣಕ್ಕೆ ಬೆಂಗಳೂರಿಗೆ ಬರುವ ಮತ್ತು ಹೊರಹೋಗುವ ವಾಹನಗಳ ಮೇಲೆ ನಿರ್ಬಂಧ ಹೇರುವ ಮಾತು ಕೇಳಿಬರುತ್ತಿದೆ.

ಕೊರೋನಾ ತಡೆಗೆ ತಜ್ಞರ ಸಮಿತಿ ಮಾಡಿದ ಪ್ರಮುಖ ಶಿಫಾರಸು

ಸರ್ಕಾರಕ್ಕೆ ತಜ್ಞರ ಸಮಿತಿ ಮೇಲಿಂದ ಮೇಲೆ ಶಿಫಾರಸು ಮಾಡುತ್ತಿದ್ದರೂ ಆರ್ಥಿಕತೆ ಕುಸಿತದ ಕಾರಣಕ್ಕೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದೆ. ಹಾಗಾದರೆ ಈಗ ಸರ್ಕಾರದ ಮುಂದೆ ಇರುವ ಸೂತ್ರಗಳು ಏನು?

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!