Sep 16, 2019, 4:28 PM IST
ಜನರ ಸಮಸ್ಯೆಗೆ ಸರ್ಕಾರ ಸ್ಪಂದಿಸುವುದನ್ನು ಬದಿಗಿಟ್ಟು ದೋಸ್ತಿ ಸರ್ಕಾರದ ಹಗರಣಗಳ ತನಿಖೆಗೆ ಮುಂದಾಗಿದೆ. ಇದೀಗ ಎಚ್.ಡಿ.ಕುಮಾರಸ್ವಾಮಿ ನಿಯಮಗಳನ್ನು ಗಾಳಿಗೆ ತೂರಿ ಟೆಂಡರ್ ಕೊಟ್ಟಿದ್ದಾರೆ ಎಂಬ ಹಗರಣದ ತನಿಖೆಗೆ ಖುದ್ದು ಸಿಎಂ ಯಡಿಯೂರಪ್ಪ ಮುಂದಾಗಿದ್ದು ಕಡತಗಳನ್ನು ತರಿಸಿಕೊಂಡಿದ್ದಾರೆ.