ಯುಗಾದಿಗೆ KSRTC ಬಸ್‌ ಡೌಟ್‌,ಮಾರ್ಚ್‌ 21ರಿಂದ ಸಾರಿಗೆ ನೌಕರರ ಮುಷ್ಕರ

ಯುಗಾದಿಗೆ KSRTC ಬಸ್‌ ಡೌಟ್‌,ಮಾರ್ಚ್‌ 21ರಿಂದ ಸಾರಿಗೆ ನೌಕರರ ಮುಷ್ಕರ

Published : Mar 15, 2023, 01:47 PM IST

ರಾಜ್ಯ ಸಾರಿಗೆ ನೌಕರರ ಸಂಘ ಯುಗಾದಿಗೆ ಶಾಕ್‌ ನೀಡಿದ್ದು, ಮಾರ್ಚ್ 21ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದೆ
 

ರಾಜ್ಯ ಸಾರಿಗೆ ನೌಕರರ ಸಂಘ ಬಿಗ್ ಶಾಕ್ ಕೊಟ್ಟಿದ್ದು, ಮಾರ್ಚ್ 21ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದೆ. ರಾಜ್ಯ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ್ ಸುಬ್ಬಾರಾವ್ ಸುವರ್ಣ ನ್ಯೂಸ್‌ ನೊಂದಿಗೆ ಮಾತನಾಡಿದ್ದು,  ಮೂಲವೇತನ ಶೇ.25 ರಷ್ಟು ಹೆಚ್ಚಿಸಬೇಕು, ಏಪ್ರಿಲ್ 2021 ರಂದು ವಜಾಗೊಂಡ ಸಿಬ್ಬಂದಿಯನ್ನು ಮರುನೇಮಕ ಮಾಡಬೇಕು, ಸಿಬ್ಬಂದಿ ಮೇಲೆ ದಾಖಲಾಗಿರುವ ಕೇಸ್‌ಗಳನ್ನ ರದ್ದು ಮಾಡಬೇಕು ಎಂದು ತಿಳಿಸಿದ್ದಾರೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ತೊಂದರೆ ಯಾಗುವ ಸಾಧ್ಯತೆ ಇದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more